ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಮೌಂಟ್ ಎವರೆಸ್ಟ್ ಏರಿದ ಭಾರತೀಯ ಪರ್ವತಾರೋಹಿ ಸಾವು!
ವರದಿಗಾರರು : ಮೀನಾಕ್ಷಿ ರಮೇಶ್ ರಾಠೋಡ್ | ಸ್ಥಳ : ಬೆಂಗಳೂರು | ದಿನಾಂಕ : 16-05-2025

ಮೌಂಟ್ ಎವರೆಸ್ಟ್ ಏರಿದ ಭಾರತೀಯ ಪರ್ವತಾರೋಹಿ ಸಾವು!

ಕಠ್ಮಂಡು: ವಿಶ್ವದ ಅತಿ ಎತ್ತರದ ಮೌಂಟ್ ಎವರೆಸ್ಟ್ ಏರಿದ ಭಾರತೀಯ ಪರ್ವತಾರೋಹಿಯೊಬ್ಬರು ಇಳಿಯುವಾಗ ಮೃತಪಟ್ಟಿದ್ದಾರೆ ಎಂದು ಪರ್ವತಾರೋಹಣ ಆಯೋಜಕರು ಶುಕ್ರವಾರ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಸುಬ್ರತಾ ಘೋಷ್(45) ಮೃತ ಪರ್ವತಾರೋಹಿ. ಗುರುವಾರ 29,032 ಅಡಿ ಎತ್ತರದ ಮೌಂಟ್ ಎವರೆಸ್ಟ್ ಶಿಖರವನ್ನು ತಲುಪಿದ ನಂತರ ಹಿಂತಿರುಗುವಾಗ ಹಿಲರಿ ಸ್ಟೆಪ್ಸ್ ಬಳಿ ಮೃತಪಟ್ಟಿದ್ದಾರೆ.

ಸುಬ್ರತಾ ಘೋಷ್ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಶಿಖರವನ್ನು ತಲುಪಿದರು. ಬಳಿಕ ಪರ್ವತ ಇಳಿಯುವಾಗ ಅವರಿಗೆ ಇದ್ದಕ್ಕಿದ್ದಂತೆ ಆಯಾಸ ಮತ್ತು ಹೈಟ್ ಫೋಬಿಯಾ ಕಾಣಿಸಿಕೊಂಡಿದೆ ಎಂದು ಪರ್ವತಾರೋಹಣ ಕಂಪನಿ ಸ್ನೋವಿ ಹರೈಸನ್ ಟ್ರೆಕ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಬೋಧರಾಜ್ ಭಂಡಾರಿ ತಿಳಿಸಿದರು.

ಹೆಚ್ಚು ಆಯಾಸವಾದ ಬಳಿಕ ಘೋಷ್ ಕೆಳಗೆ ಇಳಿಯಲು ನಿರಾಕರಿಸಿದರು. ಅವರ ಮಾರ್ಗದರ್ಶಿ ಚಂಪಲ್ ತಮಾಂಗ್ ಅವರನ್ನು ಕೆಳಗೆ ಕರೆತರಲು ಪ್ರಯತ್ನಿಸಿದರು. ಆದರೆ ಘೋಷ್‌ರಿಂದ ಇಳಿಯಲು ಸಾಧ್ಯವಾಗಲಿಲ್ಲ. ತಮಾಂಗ್ ಗುರುವಾರ ರಾತ್ರಿ ಒಂಟಿಯಾಗಿ ಕ್ಯಾಂಪ್‌ಗೆ ಹಿಂತಿರುಗಿ ಮಾಹಿತಿ ನೀಡಿದರು ಎಂದರು.

ಹಿಲರಿ ಸ್ಟೆಪ್ಸ್‌ನಲ್ಲಿ ಆಮ್ಲಜನಕದ ಮಟ್ಟವು ತೀವ್ರ ಕಡಿಮೆ ಇರುವುದರಿಂದ ಈ ಪ್ರದೇಶವನ್ನು ಸಾವಿನ ವಲಯ ಎಂದೇ ಕರೆಯಲಾಗುತ್ತದೆ.

ಬುಧವಾರವಷ್ಟೇ ಫಿಲಿಪೈನ್ಸ್‌ನ ಪರ್ವತಾರೋಹಿ ಫಿಲಿಪ್ ಸ್ಯಾಂಟಿಯಾಗೊ ದಕ್ಷಿಣ ಶಿಖರವನ್ನು ಏರುವಾಗ ಸಾವನ್ನಪ್ಪಿದ್ದರು. ಸ್ಯಾಂಟಿಯಾಗೊ ನಾಲ್ಕನೇ ಹೈ ಕ್ಯಾಂಪ್ ತಲುಪಿದಾಗ ದಣಿದು, ಟೆಂಟ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಅಸುನೀಗಿದ್ದರು ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಹಿಮಾಲ್ ಗೌತಮ್ ತಿಳಸಿದರು.

ಸ್ಯಾಂಟಿಯಾಗೊ ಮತ್ತು ಸುಬ್ರತಾ ಘೋಷ್ ಇಬ್ಬರೂ ಸ್ನೋವಿ ಹರೈಸನ್ ಟ್ರೆಕ್ಸ್ ಆಯೋಜಿಸಿದ್ದ ಅಂತರರಾಷ್ಟ್ರೀಯ ಪರ್ವತಾರೋಹಣದ ಸದಸ್ಯರಾಗಿದ್ದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57066+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+