ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

*ದೆಹಲಿ ಹೈಕೋರ್ಟ್ ಜಡ್ಜ್ ವರ್ಮಾ ವಜಾಕ್ಕೆ ಶಿಫಾರಸ್ಸು*
ವರದಿಗಾರರು : ರಾಜಶೇಖರ ಮಾಲಿ ಪಾಟೀಲ್ | ಸ್ಥಳ : ಶಹಾಪುರ | ದಿನಾಂಕ : 20-06-2025

*ದೆಹಲಿ ಹೈಕೋರ್ಟ್ ಜಡ್ಜ್ ವರ್ಮಾ ವಜಾಕ್ಕೆ ಶಿಫಾರಸ್ಸು*

*ನವದೆಹಲಿ:* ಪ್ರಜಾಕಿರಣ.ಕಾಮ್ : ದೆಹಲಿ ಹೈಕೋರ್ಟ್ ಜಡ್ಗ ಯಶವಂತ್ ವರ್ಮಾ ಅವರ ಮನೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಸಿಕ್ಕಂತೆ ನೋಟುಗಳ ಪ್ರಕರಣದ ತನಿಖೆಗಾಗಿ ಸುಪ್ರೀಂಕೋರ್ಟ್ ರಚಿಸಿದ್ದ ಮೂವರು ಹೈಕೋರ್ಟ್ ನ್ಯಾಯಮೂರ್ತಿಗಳ ಸಮಿತಿ ವರದಿ ಈಗ ಬಹಿರಂಗಗೊಂಡಿದೆ.

ರಾಶಿ ರಾಶಿ ಕಂತು ಕಂತು ಗಟ್ಟಲೆ ಹಣ ಇತ್ತು, ನೋಟುಗಳು ಅರೆಬರೆ ಸುಟ್ಟಿದ್ದ ವಿಡಿಯೋ ದೃಶ್ಯಗಳು ಕೂಡ ಇವೆ ಎಂದು ಅನೇಕರು ತನಿಖಾ ಸಮಿತಿಯ ಮುಂದೆ ಸಾಕ್ಷ್ಯ ಹೇಳಿದ್ದಾರೆ. ಅಲ್ಲದೆ, ಇಷ್ಟೆಲ್ಲಾ ಅವಾಂತರ ಆದರೂ ವರ್ಮಾ ಅವರು ಪೊಲೀಸರಿಗೆ ದೂರು ನೀಡಿಲ್ಲ. ನ್ಯಾಯಾಂಗದ ಉನ್ನತಾಧಿಕಾರಿಗಳಿಗೂ ದೂರು ನೀಡಿಲ್ಲ. ಹೀಗಾಗಿ ಅವರ ನಡೆ ಅನುಮಾನದಿಂದ ಕೂಡಿದ್ದು, ಆ ಜಡ್ಜ್ ಹುದ್ದೆಯಿಂದ ಯಶವಂತ್‌ ವರ್ಮಾರನ್ನು ತೆಗೆದು ಹಾಕಬೇಕು ಎಂದು ಸುಪ್ರೀಂಕೋರ್ಟ್‌ಗೆ ಸಮಿತಿ ಶಿಫಾರಸ್ಸು ಮಾಡಿದೆ.

ಸಮಿತಿಯು ಒಟ್ಟು 55 ಸಾಕ್ಷಿಗಳನ್ನು ಭೇಟಿ ಮಾಡಿ ಮಾಹಿತಿ ಸಂಗ್ರಹಿಸಿದ್ದು ಹಣದ ರಾಶಿ ಇದ್ದ ಕೊಠಡಿಗೆ ಬೆಂಕಿ ಬಿದ್ದಾಗ ಮನೆಯಲ್ಲಿದ್ದ ಜಸ್ಟೀಸ್ ಯಶವಂತ್ ವರ್ಮಾ ಮಗಳ ಹೇಳಿಕೆ ಸಾಕ್ಷಿಯಾಗಿ ದಾಖಲಿಸಿಕೊಳ್ಳಲಾಗಿದೆ. ಜೊತೆಗೆ ಮನೆಯ ಸ್ಟೋರ್ ರೂಮ್‌ ನಲ್ಲಿ 500 ರೂಪಾಯಿ ಮುಖಬೆಲೆಯ ನೋಟುಗಳ ರಾಶಿಯೇ ಇತ್ತು ಎಂದು ಅಗ್ನಿಶಾಮಕ, ಪೊಲೀಸ್ ಇಲಾಖೆಯ ಸಿಬ್ಬಂದಿಯೂ ತನಿಖಾ ಸಮಿತಿಯ ಮುಂದೆ ಹೇಳಿಕೆ ನೀಡಿದ್ದಾರೆ. ವಿಡಿಯೋ ಮತ್ತು ಪೋಟೋದಲ್ಲಿ ಕಂಡು ಬಂದಿದ್ದನ್ನು ಸಾಕ್ಷಿಗಳ ಹೇಳಿಕೆಯು ಪುಷ್ಟಿಕರಿಸಿದೆ ಎಂದು ತನಿಖಾ ಸಮಿತಿ ವಿವರಿಸಿದೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57065+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+