ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಜಿಲ್ಲಾ ಮಟ್ಟದ ಪಿಯುಸಿ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಶ್ರೀ ಸಿದ್ಧಗಂಗಾ ಪಿಯುಸಿ ಕಾಲೇಜು ಚಾಂಪಿಯನ್‌
ವರದಿಗಾರರು : ದರ್ಶನ್ ಎಂ.ಎನ್ | ಸ್ಥಳ : ದಾವಣಗೆರೆ | ದಿನಾಂಕ : 25-11-2025

ಜಿಲ್ಲಾ ಮಟ್ಟದ ಪಿಯುಸಿ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಶ್ರೀ ಸಿದ್ಧಗಂಗಾ ಪಿಯುಸಿ ಕಾಲೇಜು ಚಾಂಪಿಯನ್‌

ದಾವಣಗೆರೆ: ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ನಡುವೆ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಶ್ರೀ ಸಿದ್ಧಗಂಗಾ ಪದವಿ ಪೂರ್ವ ಕಾಲೇಜು ಒಟ್ಟಾರೆ ಚಾಂಪಿಯನ್ ಪಟ್ಟ ಕೈಸೇರಿಸಿಕೊಂಡಿದೆ. ಈ ಸ್ಪರ್ಧೆಗಳಿಗೆ ಕಾಲೇಜಿನ ನಿರ್ದೇಶಕ ಡಾ. ಜಯಂತ್ ಡಿ.ಎಸ್. ಅವರು ಚಾಲನೆ ನೀಡಿದರು. ಉಪನಿರ್ದೇಶಕ ಡಿ. ಪಳನಿವೇಲು ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯರ ಸಂಘದ ಅಧ್ಯಕ್ಷ ಎನ್. ಓಹಿಲೇಶ್ವರ, ಕಾರ್ಯದರ್ಶಿ ಜೆ. ಶಿವಪ್ಪ, ಪ್ರಾಚಾರ್ಯ ಆರ್. ಸುರೇಶ ಹಾಗೂ ವಾಣಿಶ್ರೀ ಉಪಸ್ಥಿತರಿದ್ದರು.

ಪ್ರಥಮ ಹಾಗೂ ದ್ವಿತೀಯ ಪಿಯುಸಿ ಹಂತದ 11 ವಿಭಾಗಗಳ ಸ್ಪರ್ಧೆಗಳಲ್ಲಿ ದಾವಣಗೆರೆ ಜಿಲ್ಲೆಯ 41 ಪದವಿ ಪೂರ್ವ ಕಾಲೇಜುಗಳಿಂದ ಸುಮಾರು 580 ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು. ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಪಳನಿವೇಲು, ವಿದ್ಯಾರ್ಥಿಗಳಿಗೆ ಸರ್ಕಾರ ಒದಗಿಸಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಭವಿಷ್ಯ ನಿರ್ಮಾಣಕ್ಕಾಗಿ ಶ್ರಮಿಸಬೇಕೆಂದು ಸಲಹೆ ನೀಡಿದರು. ವಿಜೇತರು ಹಾಗೂ ವಿಭಾಗ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತಯಾರಿ ಕುರಿತು ಮಾರ್ಗದರ್ಶನ ನೀಡಿ, ಬಹುಮಾನಗಳನ್ನು ವಿತರಿಸಲಾಯಿತು. ಡಿ.ಎಸ್. ಹೇಮಂತ್‌, ಗಾಯತ್ರಿ ಚಿಮ್ಮಡ್‌, ವಾಣಿಶ್ರೀ, ಸುರೇಶ್ ಆರ್‌, ಶಿವಪ್ಪ ಜೆ, ಭೀಮಕುಮಾರ ಜೆ.ವಿ. ಅವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು.

ವಿಜೇತ ವಿದ್ಯಾರ್ಥಿಗಳ ಸಾಧನೆ – ಶ್ರೀ ಸಿದ್ಧಗಂಗಾ ಪಿಯುಸಿ ಕಾಲೇಜು ದ್ವಿತೀಯ ಪಿಯುಸಿ ಹಂತ ಭಾವಗೀತೆ (ಪ್ರಥಮ): ವರುಣ ಎಂ ಜಾನಪದ ನೃತ್ಯ (ಪ್ರಥಮ): ಉಷಾರಾಣಿ ಎಂ ಏಕಪಾತ್ರಾಭಿನಯ (ದ್ವಿತೀಯ): ಕವನ ಕೆ.ಎನ್ ಆಂಗ್ಲ ಪ್ರಬಂಧ (ದ್ವಿತೀಯ): ಸಿಂಧು ಡಿ.ಜಿ ಆಂಗ್ಲ ಚರ್ಚೆ (ತೃತೀಯ): ಅನುಷಾ ಕೆ.ಎಸ್ ರಸಪ್ರಶ್ನೆ (ತೃತೀಯ): ಪ್ರಣವ್ ದಿಗ್ಗಾವಿ, ಅನಂತಸೇನ ಬಿ.ಎಂ ಪ್ರಥಮ ಪಿಯುಸಿ ಹಂತ ಜಾನಪದ ನೃತ್ಯ (ಪ್ರಥಮ): ಎಂ. ನಾಡಿಗರ್ ಏಕಪಾತ್ರಾಭಿನಯ (ಪ್ರಥಮ): ಶಶಾಂಕ ಈರಪ್ಪ ತೆಪ್ಪದ್ ಕನ್ನಡ ಚರ್ಚೆ (ಪ್ರಥಮ): ವೇದ ಪ್ರಕಾಶ್ ಅಜ್ಜಂನವರ್ ಆಂಗ್ಲ ಚರ್ಚೆ (ಪ್ರಥಮ): ಹುಸ್ನ ಎನ್ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಡಾ. ಧನಂಜಯಪ್ಪ ಬಿ.ಎನ್, ಸದಾಶಿವ ಹೊಳ್ಳ, ಸಂತೋಷ್ ಎಸ್ ಹಾಗೂ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಸಹಕಾರ ನೀಡಿದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49069+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49103+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49103+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49131+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49296+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49363+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49484+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49669+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49614+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49781+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49786+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49803+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49800+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49825+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49846+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51304+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51389+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51713+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51718+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52151+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52137+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57096+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57079+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57089+