ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಭಾರತದ ಸಿ.ಎ.ಗಳಿಗೆ  ವಿದೇಶಗಳಲ್ಲಿದೆ ಭಾರಿ ಬೇಡಿಕೆ
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 11-12-2025

ಭಾರತದ ಸಿ.ಎ.ಗಳಿಗೆ ವಿದೇಶಗಳಲ್ಲಿದೆ ಭಾರಿ ಬೇಡಿಕೆ

ಸಾಪ್ಟ್ವೇರ್, ಹಾರ್ಡ್ವೇರ್ , ಬೈಯೋ ಟಕ್ನೋಲಜಿ ಕ್ಷೇತ್ರಗಳಲ್ಲಿ ಭಾರತದ ಪ್ರತಿಭಾವಂತರಿಗೆ ವಿದೇಶದಲ್ಲಿ ಭಾರೀ ಬೇಡಿಕೆ ಇದೆ ಎಂಬುದು ಎಲ್ಲರಿಗೂ ತಿಳಿದಿರುವ ಸಾಮಾನ್ಯ ಸಂಗತಿ.

ಆದರೆ ಈಗ ಟ್ರೆಂಡ್ ಬದಲಾಗುತ್ತಿದೆ. ಟೆಕ್ಕಿಗಳು ಮಾತ್ರವಲ್ಲ ಇದೀಗ ಸಿ.ಎ. ಅಂದರೆ ಚಾರ್ಟಡ್ ಅಕೌಂಟಟ್ ಗಳಿಗೂ ವಿದೇಶಗಳಲ್ಲಿ ಬೇಡಿಕೆ ಹೆಚ್ಚಿವೆ.

ವಿದೇಶಗಳಲ್ಲಿ ಸಿ.ಎ.ಗಳಿಗೆ ಲಕ್ಷಾಂತರ ಸಂಬಳದ ಉದ್ಯೋಗ ಖಾತ್ರಿಯಾಗಿವೆ. ಕೇವಲ ಎರಡು ಮೂರು ವರ್ಷಗಳ ಅನುಭವವುಳ್ಳವರು ಈಗ ವಿದೇಶಗಳತ್ತ ಮುಖ ಮಾಡುವ ಕಾಲ ಸನ್ನಿಹಿತವಾಗಿದೆ. ಒಂದು ಮಾಹಿತಿಯ ಪ್ರಕಾರ ಅಮೆರಿಕದಲ್ಲಿ ಭಾರತದ ಸಿ.ಎ.ಗಳ ನೇಮಕಾತಿ ಹೆಚ್ವಿನ ಪ್ರಮಾಣದಲ್ಲಿ ನಡೆಯುತ್ತಿದೆ

ಅದಕ್ಕೆ ಕಾರಣ ವಿಶ್ವದ ದೊಡ್ಡಣನ ದೇಶದಲ್ಲಿ ಸಿ.ಪಿ.ಎ‌ ಗಳು ಅಂದರೆ ಸರ್ಟಿಫೈಡ್ ಪಬ್ಲಿಕ್ ಅಕೌಂಟಟ್ ಇದ್ದಾರೆ. ಭಾರತದಲ್ಲಿ ಸಿ.ಎ. ಅಂದರೆ ಚಾರ್ಟಡ್ ಅಕೌಂಟಟ್ ಇದನ್ನ ಇನ್ಸ್ಟಿಟ್ಯೂಟ್ ಆಪ್ ಚಾರ್ಟೆಡ್ ಅಕೌಂಟ್ ಆಪ್ ಇಂಡಿಯ ( ಐ.ಸಿ.ಎ.ಐ) ಎಂಬ ಸಂಸ್ಥೆ ಈ ಸಿ.ಎ‌. ಪ್ರಮಾಣಪತ್ರ ನೀಡುತ್ತದೆ.

ಸದ್ಯ ಅಮೆರಿಕದಲ್ಲಿ ಆರು ಲಕ್ಷ ಸಿ.ಪಿ.ಎ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದರು‌‌. ಕಾರಣಾಂತರಗಳಿಂದ ಸಿಪಿಎ ಉದ್ಯೋಗಿಗಳ ಸಂಖ್ಯೆ ಪ್ರಸಕ್ತ ಸಾಲಿನಲ್ಲಿ ಮೂರು ಲಕ್ಷಕ್ಜೆ ಇಳಿದಿದೆ. ಇದರಿಂದ ಭಾರತದ ಸಿ.ಎಗಳಿಗೆ ಅಮೆರಿಕದಲ್ಲಿ ಬೇಡಿಕೆಯ ಪ್ರಮಾಣ ಹೆಚ್ಚಿದೆ.

ಅದರಲ್ಲೂ ಅಮೆರಿಕದಲ್ಲಿ ಮಧ್ಯಮ ಕೆಳಮಧ್ಯಮ ಸಿ.ಪಿಎ ಕಂಪನಿಗಳು ಶೇಖಡ 60% ರಷ್ಟು ಕೆಲಸಗಳನ್ನು ಭಾರತದ ಸಿ.ಎಗಳಿಂದಲೇ ಮಾಡಿಸಿಕೊಳ್ಳುತ್ತಿದೆ.

ಯಾವ ದೇಶಗಳಲ್ಲಿ ಸಿ.ಎ‌.ಗಳ ವಾರ್ಷಿಕ ಸಂಬಳ ಏಷ್ಟಿವೆ.

ಕೆನಡ 30 ಲಕ್ಷ, ಅಮೆರಿಕ 35 ಲಕ್ಷ, ಬ್ರಿಟನ್ 27 ಲಕ್ಷ ಸೌದಿಅರೆಬಿಯಾದಲ್ಲಿ 7 ಲಕ್ಷ ಗಳಷ್ಟು ಸಂಬಳವಿದೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49049+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49083+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49083+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49111+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49276+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49343+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49464+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49649+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49594+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49761+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49766+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49783+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49780+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49805+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49826+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51284+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51369+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51693+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51698+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52131+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52116+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57076+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57058+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57068+