ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

"ತೆರಿಗೆ ಸಂಗ್ರಹಣೆಗೆ ಹುಣಸಗಿಯಲ್ಲಿ ವಿಶೇಷ ಜಾಗೃತಿ–ಸಮೀಕ್ಷಾ ಅಭಿಯಾನ"
ವರದಿಗಾರರು : ಶಿವು ರಾಠೋಡ | ಸ್ಥಳ : ಹುಣಸಗಿ | ದಿನಾಂಕ : 28-11-2025

"ತೆರಿಗೆ ಸಂಗ್ರಹಣೆಗೆ ಹುಣಸಗಿಯಲ್ಲಿ ವಿಶೇಷ ಜಾಗೃತಿ–ಸಮೀಕ್ಷಾ ಅಭಿಯಾನ"

ಹುಣಸಗಿ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ “ತೆರಿಗೆ ವಸೂಲಾತಿ ವಿಶೇಷ ಅಭಿಯಾನ” ಜಾರಿಗೊಳಿಸುವ ಉದ್ದೇಶದಿಂದ ತಾ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಸಣ್ಣ ನಾಯಕ ಅವರಿoದ ಗ್ರಾಮಗಳಿಗೆ ಭೇಟಿ ನೀಡಲಾಯಿತು. ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳು ವಿಕೇಂದ್ರೀಕೃತ ವ್ಯವಸ್ಥೆಯ ಸಶಕ್ತ ಕೇಂದ್ರಗಳಾಗಿ ಕೆಲಸ ಮಾಡಲು ಆರ್ಥಿಕ ಸಬಲೀಕರಣ ಅತ್ಯವಶ್ಯಕ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ನಿಯಮ 1993ರ ಧಾರಾ 200(7) ಅನ್ವಯ ಗ್ರಾಮ ಪಂಚಾಯಿತಿಗಳು ಶೇ.100 ರಷ್ಟು ತೆರಿಗೆ ವಸೂಲಿ ಮಾಡುವ ಹೊಣೆಗಾರಿಕೆ ಹೊಂದಿವೆ. ಈ ಹಿನ್ನೆಲೆಯಲ್ಲಿ, ಪ್ರತಿಯೊಂದು ಗ್ರಾಮ ಪಂಚಾಯಿತಿಯೂ ಲಭ್ಯವಿರುವ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ತೆರಿಗೆ ವಸೂಲಾತಿಯನ್ನು ವಿಶೇಷ ಅಭಿಯಾನವಾಗಿ ಮುಂದೂಡಬೇಕು ಎಂದು ಸೂಚಿಸಲಾಗಿದೆ.

ಹುಣಸಗಿ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ವಸೂಲಾತಿ ತಂಡಗಳನ್ನು ರಚಿಸಿ ಕಡ್ಡಾಯವಾಗಿ ತೆರಿಗೆ ವಸೂಲಾತಿ ಅಭಿಯಾನ ಹಮ್ಮಿಕೊಳ್ಳಬೇಕು ಎಂದು ಬಸಣ್ಣ ನಾಯಕ ನಿರ್ದೇಶನ ನೀಡಿದ್ದಾರೆ. ತಾಲೂಕಿನಲ್ಲಿ ಕುಂಠಿತಗೊಂಡಿದ್ದ ಕಂದಾಯ ವಸೂಲಾತಿ ಪ್ರಗತಿಯನ್ನು ಹೆಚ್ಚಿಸುವ ದೃಷ್ಟಿಯಿಂದ ಕೂಡಲೇ ವಿಶೇಷ ಅಭಿಯಾನ ಕೈಗೊಳ್ಳಬೇಕು , ಪ್ರಗತಿ ಸಾಧಿಸಲು ವಿಫಲವಾದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೇ ನೇರ ಹೊಣೆಗಾರರಾಗಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಜಿ.ಪಂ. ಸಿಇಒ ಅವರ ಆದೇಶದಂತೆ ತೆರಿಗೆ ವಸೂಲಾತಿ ಅಭಿಯಾನ ಪ್ರಾರಂಭವಾಗಿದ್ದು, ಈ ಸಂದರ್ಭದಲ್ಲಿ ಬಸಣ್ಣ ನಾಯಕ ಅವರು ಮುದನೂರ, ಕನ್ನಳ್ಳಿ, ಹೆಬ್ಬಾಳ ಹಾಗೂ ರಾಜನಕೊಳೂರ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಭಿಯಾನದ ಪ್ರಗತಿ ಪರಿಶೀಲಿಸಿದರು. ಮನೆಮನೆಗೂ, ಅಂಗಡಿ–ಮುಗಟ್ಟುಗಳಿಗೂ ಭೇಟಿ ನೀಡಿ ಸಾರ್ವಜನಿಕರಿಗೆ ತೆರಿಗೆ ಪಾವತಿ ಬಗ್ಗೆ ಜಾಗೃತಿ ಮೂಡಿಸಿದರು. ಪಂಚಾಯತ್ ಸಿಬ್ಬಂದಿಗೆ ಹೆಚ್ಚಿನ ತೆರಿಗೆ ಸಂಗ್ರಹಣೆ ಮಾಡುವಂತೆ ಸೂಚನೆ ನೀಡಿದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49069+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49103+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49103+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49131+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49296+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49363+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49484+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49669+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49614+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49781+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49786+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49803+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49800+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49825+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49846+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51304+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51389+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51713+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51718+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52151+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52137+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57096+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57079+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57089+