ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಉದ್ಯಾನ ನಗರಿಯಲ್ಲಿ ಕ್ರಿಸ್ಮಸ್ ಸಂಭ್ರಮ.
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 24-12-2025

ಉದ್ಯಾನ ನಗರಿಯಲ್ಲಿ ಕ್ರಿಸ್ಮಸ್ ಸಂಭ್ರಮ.

ಬೆಂಗಳೂರಿನ ಎಲ್ಲ ಮಾರುಕಟ್ಟೆಗಳಲ್ಲೂ ಜಗಮಗಿಸುವ ವರ್ಣರಂಜಿತ ನಕ್ಷತ್ರಗಳು, ಬೆಳಕಿನ ಸಂಯೋಜನೆಗಳಿಂದ ಅಲಂಕೃತಗೊಂಡ ಕ್ರಿಸ್ಮಸ್ ಟ್ರೀಗಳು ಚಿತ್ತಾರಗಳು. ಸಾಂತಾ ವೇಷಧಾರಿಗಳು..ಮಕ್ಕಳ ಮೊಗದಲ್ಲಿ ನಗುವಿನ ಅಲೆಗಳು.. ಇದು ಶಾಂತಿಧೂತ ಏಸುವಿನ ಆಗಮನಕ್ಕೆ ಸಜ್ಜುಗೊಳ್ಳುತ್ತಿರುವ ಕ್ರಿಸ್ಮಸ್ ಹಬ್ಬದ ಸಂಭ್ರಮದ ಘಳಿಗೆ.

ಕ್ರೈಸ್ತರ ಪವಿತ್ರ ಹಬ್ಬ ಕ್ರಿಸ್ಮಸ್ ..

ಕ್ರಿಸ್ಮಸ್ ಬಂತೆಂದರೆ ಎಲಿಲ್ಲದ ಉತ್ಸಾಹ. ಸಾಂತಾ ಕ್ಲಾಸ್ ಬರ್ತಾನೆ ನಮಗೆ ಗಿಪ್ಟ್ ಕೊಡ್ತಾನೆ ಎಂಬ ಕುತೂಹಲ ಎಲ್ಲರಲ್ಲೂ ಮನೆಮಾಡಿರುತ್ತವೆ

ಇವೆಲ್ಲವೂ ನಾವು ಹಬ್ಬವನ್ನ ಸಂಭ್ರಮಿಸಲು ಮತ್ತು ಆಚರಿಸಲು ಮಾಡಿಕೊಂಡಿರುವ ಕ್ರಮಗಳು. ಆದರೆ ಕ್ರಿಸ್ಮಸ್ ಹಬ್ಬದ ವಿಶೇಷತೆಯನ್ನು ಆಧ್ಯಾತ್ಮಿಕ ನೆಲೆಯಲ್ಲಿ ಕಂಡಾಗ ಸಿಗುವ ಮಾನಸಿಕ ನೆಮ್ಮದಿ ಸಹಬಾಳ್ವೆ ಜೀವನದ ಮೌಲ್ಯಗಳೇ ಬೇರೆ.

ತನ್ನದಲ್ಲದ ತಪ್ಪಿಗೆ ಏಸು ಶಿಲುಬೆ ಏರಿದರು. ಎಲ್ಲರನ್ನೂ ಕ್ಷಮಿಸಿ ,ದುಷ್ಟರನ್ನ ಸನ್ಮಾರ್ಗದಲ್ಲಿ ನಡೆಸುವ ಬೋಧನೆ ಮಾಡಿದರು. ಎಲ್ಕರನ್ನೂ ಪ್ರೀತಿಸಿ ಎಂದು ತಮ್ಮ ಜೀವನವನ್ನೆ ಮುಡುಪಾಗಿಟ್ಟರು ಮನುಕುಲದ ಉದ್ದಾರಕ್ಕಾಗಿ , ಮುಕ್ತಿಗಾಗಿ ಶ್ರಮವಹಿಸಿದ ಏಸುವಿನ ಸಂದೇಶವನ್ನ ಸಾರಲು ಮತ್ತು ಅದನ್ನ ಜೀವನ ಮಾರ್ಗದಲ್ಲಿ ಶಾಂತಿ ಪ್ರೀತಿ ಮತ್ತು ಸಮಾನತೆಯ ಮೂಲಕ ಆಚರಿಸವೇಕೆಂದು ಸಾರುವ ಹಬ್ಬವೇ ಕ್ರಿಸ್ಮಸ್ ..

ಉದ್ಯಾನ ನಗರಿಯಲ್ಲಿರುವ ವಿವೇಕನಗರದ ಇನ್ವೆಂಟ್ ಜೀಸಸ್ ಚರ್ಚ್ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ನಗರದ ವಿವಿಧ ಚರ್ಚ್ಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಬೆಂಗಳೂರಿನ ಹೃದಯ ಭಾಗದಲ್ಲಿರುವ ಎಮ್ಜಿ ರಸ್ತೆ , ಶಾಂತಿನಗರ ಶಿವಾಜಿನಗರ ಬ್ರಿಗೇಡ್ ರಸ್ತೆಗಳಲ್ಲಿ ಜಗಮಗಿಸುವ ಲೈಟಿಂಗಳು. ಆಕರ್ಷಕ ಆಕಾಶಬುಟ್ಟಿ. ಅಲಂಕೃತಗೊಂಡ ಬಣ್ಣ ಬಣ್ಣದ ನಕ್ಷತ್ರಗಳಿಂದ ನಲಿಯುತ್ತಿವೆ. ಶಾಂತಿ ಧೂತ ಏಸುವಿನ ಆಗಮನಕ್ಕಾಗಿ ಭಕ್ತಿ ತುಂಬಿದ ಮನಗಳಿಂದ ಪ್ರಾರ್ಥಿಸುತ್ತಿದ್ದಾರೆ...

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49059+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49093+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49093+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49121+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49286+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49353+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49474+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49659+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49604+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49771+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49776+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49793+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49790+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49815+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49836+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51294+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51379+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51703+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51708+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52141+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52127+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57086+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57069+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57079+