ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಅನಿಸಿಕೆ ಇದು ನನ್ನ ಮನದಾಳದ ಮಾತು
ವರದಿಗಾರರು : ಧನಂಜಯ ವಿ. | ಸ್ಥಳ : Bengaluru | ದಿನಾಂಕ : 05-12-2025

ಅನಿಸಿಕೆ ಇದು ನನ್ನ ಮನದಾಳದ ಮಾತು

ಇದು ಮಾಹಿತಿ ಯುಗ ! ದಿನದಿಂದ ದಿನಕ್ಕೆ ತಂತ್ರಜ್ಞಾನ ಎಲ್ಲೇ ಮೀರಿ ದಾಪುಗಾಲು ಇಡುತ್ತಿದೆ.

ಸಂವಹನ, ಬಾಹ್ಯಾಕಾಶ ವ್ಯಾಪಾರ ಮತ್ತು ದೈನಂದಿನ ಚಟುವಟಿಕೆಗಳ ಪ್ರಧಾನ ಪಾತ್ರ ಈ ತಂತ್ರಜ್ಞಾನದ್ದು‌. ಒಂದು ಕ್ಷಣ ಈ ತಂತ್ರಜ್ಞಾನ ಗತಿಯಲ್ಲಿ ಏರುಪೇರಾದರು ಇಡಿ ವಿಶ್ವವೇ ದಂಗಾಗಿ ಬಿಡುತ್ತವೆ‌. ಅಷ್ಟರ ಮಟ್ಟಿಗೆ ಈ ತಂತ್ರಜ್ಞಾನ ಮಾನವನ ನಾಡಿ ಮಿಡಿತವನ್ನೇ ನಿಯಂತ್ರಿಸುವಷ್ಟು ಆಗಾಧವಾಗಿ ಬೆಳೆದು ನಿಂತಿವೆ.

ಇತ್ತೀಚೆಗೆ ಎಐ ದಿಗ್ಗಜ ಎಲಾನ್ ಮಸ್ಕ್ ಮತ್ತು ಝರೋಧಾ ಸಂಸ್ಥಾಪಕ ನಿಖಿಲ್ ಕಾಮತ್ ನಡುವಿನ ಸಂದರ್ಶನ ಇಡೀ ವಿಶ್ವ ಸಮುದಾಯವನ್ನೇ ಬೆರಗಾಗಿಸಿದ್ದು ಸುಳ್ಳಲ್ಲ. ಎಲಾನ್ ಮಸ್ಕ್ ಸಂದರ್ಶನದಲ್ಲಿ ಒಂದು ವಿಷಯವನ್ನ ಬಹಿರಂಗಪಡಿಸಿದರು.

ಅದೇನೆಂದರೆ ಮುಂದಿನ ಹತ್ತು ಹದಿನೈದು ವರ್ಷಗಳಲ್ಲಿ ಜನರು ಕೆಲಸವೇ ಮಾಡುವ ಅವಶ್ಯಕತೆ ಇಲ್ಲ ಕೆಲಸ ಒಂದು ಐಚ್ಚಿಕ ಕ್ಷೇತ್ರವಾಗಿ ಉಳಿಯಲಿದೆ‌. ಎಐ ರೋಬೋ ತಂತ್ರಜ್ಞಾನಣ್ಣ ಎಲ್ಲ ಕೆಲಸ ಕಾರ್ಯವನ್ನ ನಿರ್ವಹಿಸುತ್ತಾನೆ. ಆತ ಮನುಷ್ಯನಿಗಿಂತ ನೂರು ಪಟ್ಟು ಹೆಚ್ಚು ಬಲಶಾಲಿ ಬುದ್ಧಿಶಾಲಿ‌. ಎಐ ರೋಬೋ ಬಂದ ಮೇಲಂತೂ ಮನುಷ್ಯರು ದುಡಿಮೆ ಮಾಡುವ ಅಗತ್ಯವೇ ಇಲ್ಲ?? ಅರೇ ವಾ...!!! ಎಂತ ಅದ್ಭುತ ಕಲ್ಪನೆಯಲ್ಲವೇ.

ಹಿಂದೊಮ್ಮೆ ನಾವು ರಜನಿಕಾಂತ್ ನಟನೆಯ ರೋಬೋ ಸಿನೆಮಾ ನೋಡಿ. ಖುಷಿ ಪಟದಟಿದ್ದೇವು. ಅದು ಒಂದು ಮನರಂಜನೆ ಸಿನೆಮಾ. ಈಗ ಅದು ಅಕ್ಷರಶಃ ನಿಜ ಸ್ವರೂಪ ತಾಳುವ ಹಂತದಲ್ಲಿದೆ.

ಯಾಕೆ ಈ ತಂತ್ರಜ್ಞಾನದ ಬಗ್ಗೆ ಅಷ್ಟೊಂದು ತಲೆ ಕೆಡಿಸಿಕೊಳ್ಳೊದು ಅಂತ ನಿಮಗನಿಸ್ತಿದೆಯಾ? ಹೌದು ಸ್ವಾಮಿ ತಲೆ ಕೆಡಿಸಿಕೊಳ್ಳಲೇ ಬೇಕಾದ ವಿಷಯ ಇದು‌. ಹೇಳಿದ್ದನ್ನು ಮಾಡಿಯೇ ತೀರುವ ಮಾನವನ ಅವತಾರಲ್ಲಿರುವ ರೋಬೋ ಅಂದ್ರೆ ಅವನೆ ಎಲಾನ್ ಮಸ್ಕ್. ಒಂದು ಗಾದೆ ಮಾತಿದೆ ಕೆಲಸವಿಲ್ಲದವನ ತಲೆ ದೆವ್ವದ ಮನೆ.!! ಈ ಗಾದೆ ಮಾತು ಒಂದು ಲೋಕಾರೂಢಿಯ ಮಾತು ಆಗಿತ್ತು. ಇದೀಗ ಆ ಲೋಕಾರೂಢಿಯ ಮಾತು ಲೋಕದ ರೂಢಿಯೊಂದಿಗೆ ಬದಲಾಗುವ ಕಾಲ ಬಂದುಬಿಟ್ಟಿದೆ. ಮಸ್ಕ್ ಈಗಾಗಲೇ ಅಪ್ರತಿಮ ಸಾಧನೆಗಳನ್ನ ಮಾಡಿಬಿಟ್ಟಿದ್ದಾನೆ. ಭೂಮಿಯಿಂದ ಜಿಗಿದ ರಾಕೇಟ್ ಪುನಃ ಭೂಮಿಗೆ ತಂದು ಇಳಿಸಿದ ಭೂಪ ಈತ.

ಭೂಮಂಡಲದಿಂದ ಜನರನ್ನು ಮಂಗಳ ಗ್ರಹಕ್ಕೆ ಕಳುಹಿಸುವ ಮಾಂತ್ರಿಕನೀತ‌. ಇವೆಲ್ಲ ಸರಿ ಸ್ವಾಮಿ.‌‌..ಆದ್ರೆ ನಮ್ಮಂತ ಜನಸಾಮಾನ್ಯರ ಪಾಡೇನು ?

ಅಲ್ವ..ನಾವು ದುಡಿದು ತಿಂಗಳ ಸಂಬಳಕ್ಕೆ ಕಾಯುತ್ತಿರುವ ಮಂದಿ. ಅದನ್ನೆಲ್ಲ ತಂತ್ರಜ್ಞಾನ ನುಂಗಿಬಿಟ್ಟರೆ ನಮ್ ಗತಿ ಏನು ಸ್ವಾಮಿ. ...

ವಿಜ್ಞಾನ ತಂತ್ರಜ್ಞಾನ ಅಭಿವೃದ್ಧಿ ಎಲ್ಲ ಓಕೆ. ಈಗಾಗಲೇ ಬಂದಿರುವ ಸಾಕಷ್ಟು ತಂತ್ರಾಂಶಗಳು ಜನರನ್ನ ನಿರುದ್ಯೋಗಿಗಳನ್ನಾಗಿ ಮಾರ್ಪಡಿಸಿವೆ‌. .

ನಾವು ಶಾಲೆಯಲ್ಲಿ ಓದುವಾಗ ನಮ್ಮ ಕೈಬರಹ ದುಂಡಾಗಿರಲಿ ಅಂತ ಅದೆಷ್ಟೋ ಬಾರಿ ಶಿಕ್ಷಕರಿಂದ ಬೈಗುಳ ,ಪೆಟ್ಟು ತಿಂದಿದ್ದಿದೆ. ಆದರೆ ಇಂದು ಕೈಬರಹಕ್ಕೆ ಕವಡೆಕಾಸು ಕಿಮ್ನತ್ತಿಲ್ಲ‌ ಎಲ್ಕವೂ ಗಣಕಯಂತ್ರ ನುಂಗಿಬಿಟ್ಟಿದೆ. ಇದೇ ರೀತಿ ಮುಂದೆ ರೋಬೋ ಮಹಾಶಯನ ಎಂಟ್ರಿಯಿಂದ ಕಥೆ ಏನು?? ಮನುಷ್ಯ ಮನುಷ್ಯನ ನಡುವೆ ಭಾವನೆಗಳ ಸಂಬಂಧ ಸೇತು ಕುಸಿಯತೊಡಗಿವೆ‌. ಅತ್ಯಧಿಕ ಜನಸಂಖ್ಯೆ ಇರುವಂತ ನಮ್ಮ ದೇಶದಲ್ಲಿ ಕ್ಷಿಪ್ರ ಬೆಳವಣಿಗೆ ಕಾಣುತ್ತಿರುವ ತಂತ್ರಜ್ಞಾನದಿಂದ ಸಂಭವಿಸಬಹುದಾದ ಅನಾಹುತಗಳೇನು? ತಂತ್ರಜ್ಞಾನ ಬೇಡವೇ ಬೇಡ ಅಂತ ನನ್ನ ಅನಿಸಿಕೆಯಲ್ಲ. ಆದರೆ ಅದರಿಂದ ಮನುಕುಲ ನಶಿಸಿಹೋಗಬಾರದೆಂಬುದು ನನ್ನ ಕಳವಳ. ತಂತ್ರಜ್ಞಾನದ ಸುಳಿಯಲ್ಲಿ ಮಾನವನ ಅಸ್ತಿತ್ವವೇ ಅಳಿದುಹೋಗಬಾರದಲ್ಕವೇ.. ನೀವು ಏಂತೀರಿ????

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49049+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49083+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49083+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49111+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49276+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49343+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49464+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49649+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49594+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49761+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49766+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49783+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49780+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49805+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49826+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51284+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51369+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51693+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51698+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52131+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52116+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57076+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57058+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57068+