ಭಾರತ ರಷ್ಯಾ 23 ನೇ ಶೃಂಗ ಸಭೆ. ಭರತನಾಟ್ಯ ಪ್ರದರ್ಶನದ ಮೂಲಕ ರಷ್ಯಾಧೀಶರಿಗೆ ಸ್ವಾಗತ.

ವರದಿಗಾರರು : ಸಂತೋಷ್ ಶೆಟ್ಟಿ || ಸ್ಥಳ : Bengaluru
ವರದಿ ದಿನಾಂಕ : 05-12-2025

ಭಾರತ ರಷ್ಯಾ 23 ನೇ ಶೃಂಗ ಸಭೆ. ಭರತನಾಟ್ಯ ಪ್ರದರ್ಶನದ ಮೂಲಕ ರಷ್ಯಾಧೀಶರಿಗೆ ಸ್ವಾಗತ.

ಬಹು ನೀರಿಕ್ಷಿತ ರಷ್ಯ ಆಧ್ಯಕ್ಷ ವ್ಲಾದಿಮರ್ ಪುಟಿನ್ ಭಾರತ ಭೇಟಿಯ ಕುರಿತು ಸಾಕಷ್ಟು ಆಶಯಗಳು ಗರಿಗೆದರಿವೆ‌. ಉಭಯ ದೇಶಗಳ ಸ್ನೇಹ ಸಂಬಂಧ ಮೊದಲಿನಿಂದಲೂ ಗಟ್ಟಿಯಾಗಿ ಬೆಳೆದು ಬಂದಿವೆ‌.

ನಾಲ್ಕು ವರ್ಷಗಳ ನಂತರ ಪುಟಿನ್ ಭಾರತ ಪ್ರವಾಸ ಕೈಗೊಂಡಿರುವು ಜಾಗತಿಕ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿವೆ‌ .

ನಿನ್ನೆ ಗುರುವಾರ ಸಂಜೆ ಏಳು ಗಂಟೆಯ ಸುಮಾರಿಗೆ ರಷ್ಯಾ ಅಧ್ಯಕ್ಷ ಪುಟಿನ್ ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು‌ . ಪ್ರಧಾನಿ ನರೇಂದ್ರ ಮೋದಿ ಆತ್ಮೀಯ ಗೆಳೆಯನಿಗೆ ಅಪ್ಪುಗೆ ಹಾಕಿ ಭಾರತಕ್ಕೆ ಬರಮಾಡಿಕೊಂಡರು. ತದನಂತರ ವಿಶೇಷ ಕಾರ್ಯಕ್ರಮದಲ್ಲಿ ಭರತನಾಟ್ಯ ಪ್ರದರ್ಶನ ಕಂಡು ರಷ್ಯ ಅಧ್ಯಕ್ಷರು ಪುಳಕಿತರಾದರು.

ನಿನ್ನೆ ರಾತ್ರಿ ಭಾರತ ರಕ್ಷಣಾ ಸಚಿವ ರಾಜನಾಥ ಸಿಂಗ್ ಮತ್ತು ರಷ್ಯ ರಕ್ಷಣಾ ಸಚಿವ ಆಂಡ್ರೆ ಬೆಲ್ಸೌವ್ ರಕ್ಷಣಾ ವಲಯದ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಿದರು‌. ಪ್ರಮುಖವಾಗಿ ಸುಧಾರಿತ ಎಸ್ 400 ಕ್ಷಿಪಣಿ, ಸುಖೋಯ್ -30 MIK ಯುದ್ಧ ವಿಮಾನ ಹಾಗೂ ನಾಗರಿಕ ಅಣುಶಕ್ತಿ ಕ್ಷೇತ್ರದಲ್ಲಿ ಭಾರತದ ಜೊತೆಗೆ ಸಹಕಾರ ಒಪ್ಪಙದಗಳ ಕುರಿತು ಚರ್ಚಿಸಿದರು. ಇಂದು ರಕ್ಷಣಾ ವಲಯದ ಕುರಿತು ನಡೆಸಿದ ಮಾತುಕತೆಗೆ ಇಂದು ಉಭಯ ನಾಯಕರುಗಳು ಅಧಿಕೃತ ಸಹಿ ಹಾಕುವ ನಿರೀಕ್ಷೆ ಇದೆ.

ಇಂದು ಪ್ರಧಾನಿ ಮೋದಿ ಹಾಗೂ ರಷ್ಯಾ ಅಧ್ಯಕ್ಷ ಪುಟಿನ್ ನಡುವೆ ಮಹತ್ವದ ಮಾತುಕತೆ ನಡೆಯಲಿದೆ. ಇದು ಜಾಗತಿಕ ವಲಯದಲ್ಲಿ ತೀವ್ರ ಕುತೂಹಲಕ್ಜೆ ಕಾರಣವಾಗಿದೆ.

ಭಾರತ ಪ್ರವಾಸದಲ್ಲಿರುವ ಪುಟಿನ್ ಅಮೆರಿಕ ಕಳವಳ !!!!!

ಈ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಮತ್ತು ರಷ್ಯ ನಡುವಿನ ವ್ಯಾಪಾರ ಒಪ್ಪಂದ ನಡೆಸದಂತೆ ಎಚ್ಚರಿಕೆ ನೀಡಿದ್ದರು. ಭಾರತ ರಷ್ಯಾದಿಂದ ತೈಲ ಖರೀದಿಸುವುದನ್ನ ವಿರೋಧಿಸಿ ಭಾರತದ ಮೇಲೆ ಹೆಚ್ಚಿನ ಸುಂಕ ವಿಧಿಸಿ ತಮ್ಮ ಆಕ್ರೋಷ ವ್ಯಕ್ತಪಡಿಸಿದ್ದರು‌. ಟ್ರಂಪ್ ಎಚ್ಚರಿಕೆಗೆ ಮಣಿಯದ ಭಾರತ ರಷ್ಯಾದೊಂದಿಗೆ ವ್ಯಾಪಾರ ವ್ಯವಹಾರ ಮುಂದುವರೆಸಿತ್ತು‌. ಇದೀಗ ಪುಟಿನ್ ಭಾರತ ಭೇಟಿಯಿಂದ ಮತ್ತೆ ಅಮೆರಿಕ ಅಧ್ಯಕ್ಷ ಟ್ರಂಪ್ ನಿದ್ದೆಗೆಡುವಂತಾಗಿದೆ.

ರಷ್ಯ ಅಧ್ಯಕ್ಷ ಪುಟಿನ್ ಎರಡು ದಿನಗಳ ಕಾಲ ಭಾರತ ಪ್ರವಾಸ ಉಭಯ ದೇಶಗಳ ನಡುವೆ ಮಹತ್ತರ ಬೆಳವಣಿಗೆಗೆ ಕಾರಣವಾಗಲಿದೆ

ಡಾ.ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನ

ಒಟ್ಟು ಓದುಗರ ಸಂಖ್ಯೆ : 200+

ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಬಳಕೆ ; ಸುಧಾ ಮೂರ್ತಿ ಕಳವಳ

ಒಟ್ಟು ಓದುಗರ ಸಂಖ್ಯೆ : 790+

ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ: ವೈದ್ಯ ಮಂಜುನಾಥ್.

ಒಟ್ಟು ಓದುಗರ ಸಂಖ್ಯೆ : 832+

ವೈಟ್‌ಫೀಲ್ಡ್‌ನ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್.

ಒಟ್ಟು ಓದುಗರ ಸಂಖ್ಯೆ : 832+

ಭಾರತದ ಶಾಂತಿ ತತ್ವ ಪ್ರತಿಪಾದಿಸಿದ ಪ್ರಧಾನಿ ಮೋದಿ.

ಒಟ್ಟು ಓದುಗರ ಸಂಖ್ಯೆ : 855+

ಪ್ರಸಕ್ತ ವಿದ್ಯಮಾನದ ಮಹತ್ತರ ಬೆಳವಣಿ,ಭಾರತ ಮತ್ತು ರಷ್ಯಾ ನಡುವೆ ಮಹತ್ತರ ಒಪ್ಪಂದ

ಒಟ್ಟು ಓದುಗರ ಸಂಖ್ಯೆ : 1017+

ದುರ್ಗಮ ರಸ್ತೆ ಇದು ಹೇಗೆ ಓಡಾಡೋದು

ಒಟ್ಟು ಓದುಗರ ಸಂಖ್ಯೆ : 1044+

ಸಾಂಕ್ರಾಮಿಕವಲ್ಲದ ರೋಗಗಳ ಕುರಿತ ಮಾಹಿತಿ ನೀಡಿ: ಜೆಪಿ ನಡ್ಡಾಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

ಒಟ್ಟು ಓದುಗರ ಸಂಖ್ಯೆ : 1072+

ಕಬಡ್ಡಿ, ಖೋಖೋ, ವಾಲಿಬಾಲ್: ಹಾಸನ ತಂಡ ಪ್ರಥಮ ೨೮ನೇ ರಾಜ್ಯ ಮಟ್ಟದ ಆದಿಚುಂಚನಗಿರಿ ಕ್ರೀಡಾಕೂಟ ಯಶಸ್ವಿ: ಚುಂಚಶ್ರೀ

ಒಟ್ಟು ಓದುಗರ ಸಂಖ್ಯೆ : 2935+

ತಾವರೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಚಪ್ಪನಹಳ್ಳಿ ಗ್ರಾಮದಲ್ಲಿ ನೂತನ ಸರ್ಕಾರಿ ನ್ಯಾಯಾ ಬೆಲೆ ಅಂಗಡಿ ಉದ

ಒಟ್ಟು ಓದುಗರ ಸಂಖ್ಯೆ : 3131+

ರಷ್ಯಾ ಅಧ್ಯಕ್ಷ ಮತ್ತು ಭದ್ರತೆ

ಒಟ್ಟು ಓದುಗರ ಸಂಖ್ಯೆ : 3266+

ರಷ್ಯಾ ಅಧ್ಯಕ್ಷ ಮತ್ತು ಭದ್ರತೆ

ಒಟ್ಟು ಓದುಗರ ಸಂಖ್ಯೆ : 3260+

ಬೀದರದಲ್ಲಿ ಡಿಸೆಂಬರ್ 7 ರಂದು ಮಹಿಳೆಯರಿಗಾಗಿ ಕುರ್‍ಆನ್ ಪ್ರವಚನ

ಒಟ್ಟು ಓದುಗರ ಸಂಖ್ಯೆ : 3346+

ದ್ವೇಷ ಭಾಷಣಕ್ಕೆ 7 ವರ್ಷ ಜೈಲು: ಮಸೂದೆಗೆ ಸಚಿವ ಸಂಪುಟದ ಅನುಮೋದನೆ

ಒಟ್ಟು ಓದುಗರ ಸಂಖ್ಯೆ : 3354+

ಯಲಿಯೂರು ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಅಧ್ಯಕ್ಷ–ಉಪಾಧ್ಯಕ್ಷರ ಅವಿರೋಧ ಚುನಾವಣೆ

ಒಟ್ಟು ಓದುಗರ ಸಂಖ್ಯೆ : 3362+

ಯಲಿಯೂರು ಹಾಲು ಉತ್ಪಾದಕರ ಸಂಘದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

ಒಟ್ಟು ಓದುಗರ ಸಂಖ್ಯೆ : 3402+

ಅನಿಸಿಕೆ ಇದು ನನ್ನ ಮನದಾಳದ ಮಾತು

ಒಟ್ಟು ಓದುಗರ ಸಂಖ್ಯೆ : 3425+

ಗೃಹಲಕ್ಷ್ಮಿಯರಿಗೆ ರೂ. 30 ಸಾವಿರದಿಂದ 3 ಲಕ್ಷದವರೆಗೆ ಪರ್ಸನಲ್ ಲೋನ್ ಭಾಗ್ಯ

ಒಟ್ಟು ಓದುಗರ ಸಂಖ್ಯೆ : 3895+

ಭಾರತ ರಷ್ಯಾ 23 ನೇ ಶೃಂಗ ಸಭೆ. ಭರತನಾಟ್ಯ ಪ್ರದರ್ಶನದ ಮೂಲಕ ರಷ್ಯಾಧೀಶರಿಗೆ ಸ್ವಾಗತ.

ಒಟ್ಟು ಓದುಗರ ಸಂಖ್ಯೆ : 3918+

ಮರೆಯದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ.. ಡಿ.21 ರಿಂದ 24ರವರೆಗೆ ಅವಕಾಶ…1.40 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ

ಒಟ್ಟು ಓದುಗರ ಸಂಖ್ಯೆ : 3977+

ಜಿ.ಪಿ.ರಾಜರತ್ನಮ್ ಜನುಮದಿನ

ಒಟ್ಟು ಓದುಗರ ಸಂಖ್ಯೆ : 3989+

ಪದ್ಮಶ್ರೀ ಪುರಸೃತ ವೆಂಕಣ್ಣ ಸುಗತೆಕರ್ ಆರೋ್ಗ್ಯ ವಿಚಾರಿಸಿದ ಬಿಜೆಪಿ ಮುಖಂಡ ಡಾ. ಶೇಖರ ಮಾನೆ

ಒಟ್ಟು ಓದುಗರ ಸಂಖ್ಯೆ : 6074+

ಬೆಂಗಳೂರಿನಲ್ಲಿ ಭಾರತದ ಮೊದಲ ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಮೇಳ

ಒಟ್ಟು ಓದುಗರ ಸಂಖ್ಯೆ : 6082+

ನಾಗೂರಾ ಯುವಕ ಸೈನ್ಯಕ್ಕೆ ಭರ್ತಿ : ಸನ್ಮಾನ

ಒಟ್ಟು ಓದುಗರ ಸಂಖ್ಯೆ : 6211+

ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಾರಂಜಿ

ಒಟ್ಟು ಓದುಗರ ಸಂಖ್ಯೆ : 6213+

ಇಂದು ಸಂಜೆ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಆಗಮನ

ಒಟ್ಟು ಓದುಗರ ಸಂಖ್ಯೆ : 6646+

ಡಿಸೆಂಬರ್ 4 ಭಾರತೀಯ ನೌಕಾಪಡೆಯ ದಿನ

ಒಟ್ಟು ಓದುಗರ ಸಂಖ್ಯೆ : 6691+

ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ!

ಒಟ್ಟು ಓದುಗರ ಸಂಖ್ಯೆ : 6765+

ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ಧಿ

ಒಟ್ಟು ಓದುಗರ ಸಂಖ್ಯೆ : 6859+

ವಿಮಾನ ಸಂಚಾರದಲ್ಲಿ ವ್ಯತ್ಯಯ

ಒಟ್ಟು ಓದುಗರ ಸಂಖ್ಯೆ : 6868+

ಎ. ಪಿ. ಡಿ ಸಂಸ್ಥೆ ವತಿಯಿಂದ ಸರಕಾರಿ,ಅರೆಸರಕಾರಿ ಕಚೇರಿ ಅಡೆತಡೆ ಮುಕ್ತ ವಾತಾವರಣ ನಿರ್ಮಿಸಲು ಮನವಿ

ಒಟ್ಟು ಓದುಗರ ಸಂಖ್ಯೆ : 6914+

ಜಿಲ್ಲಾಡಳಿತ ಭವನದಲ್ಲಿ ವಿಶ್ವವಿಕಲಚೇತನರ ದಿನಾಚರಣೆ

ಒಟ್ಟು ಓದುಗರ ಸಂಖ್ಯೆ : 8805+

ಸುವಿದ್ಯಾ ನಿಧಿ ಮೂಲಕ ಪ್ರಥಮ ಚಿಕಿತ್ಸೆ ಜಾಗೃತಿ ಕಾರ್ಯಕ್ರಮ

ಒಟ್ಟು ಓದುಗರ ಸಂಖ್ಯೆ : 8971+

ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆ ಪ್ರಕ್ರಿಯೇ ಸ್ತ್ರೀ ಶಕ್ತಿ

ಒಟ್ಟು ಓದುಗರ ಸಂಖ್ಯೆ : 9309+

ಚಳಿಗಾಲ ಮತ್ತು ಆರೋಗ್ಯ

ಒಟ್ಟು ಓದುಗರ ಸಂಖ್ಯೆ : 9496+

ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ಆಗ್ರಹ:

ಒಟ್ಟು ಓದುಗರ ಸಂಖ್ಯೆ : 9613+

ಹೊಸ ಅಯೋಧ್ಯ ಹುಲುಗಪ್ಪ ಟೀ ಪುಡಿ ಅವರಿಗೆ ಜಿಲ್ಲಾ ಸಮಿತಿಯಿಂದ ಸನ್ಮಾನ

ಒಟ್ಟು ಓದುಗರ ಸಂಖ್ಯೆ : 9658+

ಸಂಚಾರಿ ಸಾಥಿ ತಂತ್ರಾಶ..

ಒಟ್ಟು ಓದುಗರ ಸಂಖ್ಯೆ : 9639+

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 369 ವಾರ್ಡ್ ಗಳ ಅಧಿಕೃತ ಪಟ್ಟಿ ಬಿಡುಗಡೆ.

ಒಟ್ಟು ಓದುಗರ ಸಂಖ್ಯೆ : 9649+

ರಾಜ್ಯ ಕೈ ನಾಯಕರ ಉಪಹಾರ ಕೂಟ...ಬಿಜೆಪಿ ವ್ಯಂಗ್ಯ...

ಒಟ್ಟು ಓದುಗರ ಸಂಖ್ಯೆ : 9666+

ಮಧುಗಿರಿಯಲ್ಲಿ ಕಾರು ಪಲ್ಟಿ: ದಂಪತಿ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ

ಒಟ್ಟು ಓದುಗರ ಸಂಖ್ಯೆ : 11916+

ತುಮಕೂರು ತಾಲೂಕಿನ ಗ್ರಾಮಸ್ಥರಿಗೆ ಕಾನೂನು ಜಾಗೃತಿ

ಒಟ್ಟು ಓದುಗರ ಸಂಖ್ಯೆ : 11922+

ಇಂದಿರಾ ಆಹಾರ ಕಿಟ್ ಅನುಷ್ಠಾನಕ್ಕೆ ವೇಗ: ಸಿಎಂ ಸಿದ್ದರಾಮಯ್ಯ

ಒಟ್ಟು ಓದುಗರ ಸಂಖ್ಯೆ : 11944+

ಕರ್ನಾಟಕದಲ್ಲಿ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಮೋದಿ–ಎಚ್.ಡಿ.ಕೆ. ಮಾಸ್ಟರ್ ಪ್ಲಾನ್: ರಾಜಶೇಖರ್ ಜವಳೆ

ಒಟ್ಟು ಓದುಗರ ಸಂಖ್ಯೆ : 11964+

ಕಂಪ್ಯೂಟರ್ ಸಾಕ್ಷರತಾ ದಿನ.

ಒಟ್ಟು ಓದುಗರ ಸಂಖ್ಯೆ : 12018+

ಕಬ್ಬಡ್ಡಿಗೆ ಹೆಚ್ಚಿನ ಆದ್ಯತೆ ಅಗತ್ಯ: ಶಾಸಕ ಸಿಮೆಂಟ್ ಮಂಜು

ಒಟ್ಟು ಓದುಗರ ಸಂಖ್ಯೆ : 12199+

ಇಂದು ಡಿಸೆಂಬರ್ 2 ರಾಷ್ಟ್ರೀಯ ಪರಿಸರ ಮಾಲಿನ್ಯ ಜಾಗೃತಿ ದಿನ

ಒಟ್ಟು ಓದುಗರ ಸಂಖ್ಯೆ : 12207+

ಯುಪಿ ಸಂಸದನಿಗೆ ತಟ್ಟಿದ ಸಿಲಿಕಾನ್ ಸಿಟಿ ಸಂಚಾರ ದಟ್ಟಣೆ...

ಒಟ್ಟು ಓದುಗರ ಸಂಖ್ಯೆ : 12221+