ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಪಾಕ್‌ ಪ್ರಧಾನಿ ನಿದ್ದೆಗೆಡಿಸಿದ ʻಆಪರೇಷನ್‌ ಸಿಂಧೂರʼ – ಶೆಹಬಾಜ್‌ಗೆ ಮಧ್ಯರಾತ್ರಿ ಕರೆ ಮಾಡಿದ್ಯಾರು?
ವರದಿಗಾರರು : ಮೀನಾಕ್ಷಿ ರಮೇಶ್ ರಾಠೋಡ್ | ಸ್ಥಳ : ಬೆಂಗಳೂರು | ದಿನಾಂಕ : 17-05-2025

ಪಾಕ್‌ ಪ್ರಧಾನಿ ನಿದ್ದೆಗೆಡಿಸಿದ ʻಆಪರೇಷನ್‌ ಸಿಂಧೂರʼ – ಶೆಹಬಾಜ್‌ಗೆ ಮಧ್ಯರಾತ್ರಿ ಕರೆ ಮಾಡಿದ್ಯಾರು?

ಇಸ್ಲಾಮಾಬಾದ್: ಪಾಪಿ ಪಾಕಿಸ್ತಾನಕ್ಕೆ ಭಾರತ ಕೊಟ್ಟ ʻಆಪರೇಷನ್‌ ಸಿಂಧೂರʼ ಏಟಿನ ಎಫೆಕ್ಟ್‌ ಒಂದೊಂದಾಗಿ ಆಚೆ ಬರ್ತಿದೆ. ಭಾರತೀಯ ಸೇನೆ ಕೊಟ್ಟ ಪ್ರತ್ಯುತ್ತರಕ್ಕೆ ಸುಧಾರಿಸಿಕೊಳ್ಳಲು ಆಗದೇ ಪಾಕಿಸ್ತಾನ ವಿಲ ವಿಲ ಒದ್ದಾಡುತ್ತಿದೆ. ವಿಶ್ವದ ಮುಂದೆ ಏನೂ ಆಗಿಲ್ಲ ಎಂದು ಬೊಬ್ಬೆ ಹೊಡೆದುಕೊಳ್ಳುತ್ತಿದ್ದ ಪಾಕ್‌ ಪ್ರಧಾನಿ ಶೆಹಬಾಜ್ ಷರೀಫ್ ಕೊನೆಗೂ ಭಾರತದ ದಾಳಿಯನ್ನ ಒಪ್ಪಿಕೊಂಡಿದ್ದಾರೆ.

– ಖಂಡಾಂತರ ಕ್ಷಿಪಣಿ ದಾಳಿಗೆ ನೂರ್‌ ಖಾನ್‌ ವಾಯುನೆಲೆ ಧ್ವಂಸ – ತಪ್ಪೊಪ್ಪಿಕೊಂಡ ಪಾಕ್‌ ಇಸ್ಲಾಮಾಬಾದ್: ಪಾಪಿ ಪಾಕಿಸ್ತಾನಕ್ಕೆ ಭಾರತ ಕೊಟ್ಟ ʻಆಪರೇಷನ್‌ ಸಿಂಧೂರʼ (Operation Sindoo0 ಏಟಿನ ಎಫೆಕ್ಟ್‌ ಒಂದೊಂದಾಗಿ ಆಚೆ ಬರ್ತಿದೆ. ಭಾರತೀಯ ಸೇನೆ ಕೊಟ್ಟ ಪ್ರತ್ಯುತ್ತರಕ್ಕೆ ಸುಧಾರಿಸಿಕೊಳ್ಳಲು ಆಗದೇ ಪಾಕಿಸ್ತಾನ ವಿಲ ವಿಲ ಒದ್ದಾಡುತ್ತಿದೆ. ವಿಶ್ವದ ಮುಂದೆ ಏನೂ ಆಗಿಲ್ಲ ಎಂದು ಬೊಬ್ಬೆ ಹೊಡೆದುಕೊಳ್ಳುತ್ತಿದ್ದ ಪಾಕ್‌ ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಕೊನೆಗೂ ಭಾರತದ ದಾಳಿಯನ್ನ ಒಪ್ಪಿಕೊಂಡಿದ್ದಾರೆ. Pause Mute Remaining Time -9:37 Unibots.com ಇಸ್ಲಾಮಾಬಾದ್‌ನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡುತ್ತಾ, ʻಆಪರೇಷನ್ ಸಿಂಧೂರʼದ ಯಶಸ್ಸನ್ನು ಒಪ್ಪಿಕೊಂಡಿದ್ದಾರೆ. ಮೇ 10ರಂದು ಭಾರತೀಯ ಖಂಡಾಂತರ ಕ್ಷಿಪಣಿಗಳು ನೂರ್‌ ಖಾನ್‌ ವಾಯುನೆಲೆ ಸೇರಿದಂತೆ ಹಲವು ಸ್ಥಳಗಳನ್ನು ಧ್ವಂಸಗೊಳಿಸಿದೆ ಎಂದು ತಪ್ಪೊಪ್ಪಿಕೊಂಡಿದ್ದಾರೆ.

ನಿನ್ನೆ ವರೆಗೂ ಏನೂ ಆಗಿಲ್ಲ ಎಂದು ಹೇಳಿಕೊಳ್ಳುತ್ತಿದ್ದ ಪಾಕ್‌, ತನ್ನ ದೇಶದ ನಾಗರಿಕರನ್ನ ಮೂರ್ಖರನ್ನಾಗಿಸಿ ವಿಜಯೋತ್ಸವ ಆಚರಿಸುತ್ತಿದ್ದ ಪಾಕಿಸ್ತಾನ ಇದೀಗ ಇಡೀ ವಿಶ್ವದ ಮುಂದೆ ತಪ್ಪೊಪ್ಪಿಕೊಂಡಿದೆ. ಈ ಕುರಿತು ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ಮಾತನಾಡಿರುವ ವಿಡಿಯೋ ಸೋಷಿಯಲ್‌ ಮೀಡಿಯಾಗಳಲ್ಲೂ ಹರಿದಾಡುತ್ತಿದೆ.

ವೈರಲ್‌ ವಿಡಿಯೋನಲ್ಲಿ ಏನಿದೆ? : ಇಸ್ಲಾಮಾಬಾದ್‌ನ ಸಮಾರಂಭದಲ್ಲಿ ಮಾತನಾಡುವ ಶೆಹಬಾಜ್ ಷರೀಫ್, ಮೇ 9 ಮತ್ತು 10ರ ಮಧ್ಯರಾತ್ರಿ ಸುಮಾರು 2:30ರ ಸುಮಾರಿಗೆ, ಸೇನಾ ಮುಖ್ಯಸ್ಥ ಅಸೀಮ್‌ ಮುನೀರ್‌ ನನಗೆ ಫೋನ್‌ನಲ್ಲಿ ಸುರಕ್ಷಿತವಾಗಿರುವಂತೆ ಹೇಳಿದ್ದರು. ಸಾಹಿಬ್‌… ಭಾರತವು ತನ್ನ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನ ಉಡಾಯಿಸಿದೆ. ಅದರಲ್ಲಿ ಒಂದು ನೂರ್‌ಖಾನ್‌ ವಾಯುನೆಲೆಯ ಮೇಲೆ ಬಿದ್ದಿದೆ ಮತ್ತು ಕೆಲವು ಇತರ ಪ್ರದೇಶಗಳಲ್ಲಿ ಬಿದ್ದಿವೆ. ನಮ್ಮ ವಾಯುಪಡೆಯು ನಮ್ಮ ದೇಶವನ್ನ ರಕ್ಷಿಸಲು ಸ್ಥಳೀಯ ತಂತ್ರಜ್ಞಾನವನ್ನ ಬಳಸಿತು ಜೊತೆಗೆ ಚೀನೀ ಯುದ್ಧ ವಿಮಾನಗಳಲ್ಲಿ ಆಧುನಿಕ ಗ್ಯಾಜೆಟ್‌ಗಳು ಮತ್ತು ತಂತ್ರಜ್ಞಾನವನ್ನೂ ಸಹ ಬಳಸಿದೆʼ ನೀವು ಸುರಕ್ಷಿತ ಸ್ಥಳದಲ್ಲಿರಿ ಎಂದು ಎಚ್ಚರಿಸಿದ್ದರುʼ ಎಂಬುದಾಗಿ ಪ್ರಧಾನಿ ಹೇಳಿದ್ದಾರೆ.

ನೂರ್‌ಖಾನ್‌ ಪಾಕ್‌ನ ಪ್ರಮುಖ ವಾಯುನೆಲೆ: ನೂರ್‌ ಖಾನ್‌ ವಾಯುನೆಲೆ ಪಾಕ್‌ನ ಹೃದಯವಿದ್ದಂತೆ. ಇದು ಪಾಕಿಸ್ತಾನದ ಉನ್ನತ ಮಟ್ಟದ ಮಿಲಿಟರಿ ಸೌಲಭ್ಯ ಹೊಂದಿರುವ ಪ್ರಮುಖ ಕೇಂದ್ರವಾಗಿತ್ತು. ದೇಶದ ಉನ್ನತ ವಿವಿಐಪಿಗಳು ವಾಯು ಸಾರಿಗೆಗಾಗಿ ಇದನ್ನ ಬಳಸುತ್ತಾರೆ.

ಮೇ 10 ರಂದು ಕ್ಷಿಪಣಿ ದಾಳಿ ನಡೆದ ಬಳಿಕ ಭಾರತ ಉಪಗ್ರಹ ಚಿತ್ರ ಸಹಿತ ಸಾಕ್ಷ್ಯವನ್ನ ಬಿಡುಗಡೆ ಮಾಡಿತ್ತು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57066+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+