5 ನಿಮಿಷಕ್ಕೆ 400 ಕಿಮೀ – ಇವಿ ಜಗತ್ತಿನ ನಿದ್ದೆಗೆಡಿಸಿದ ಬಿವೈಡಿ!

ವರದಿಗಾರರು : ಮೀನಾಕ್ಷಿ ರಮೇಶ್ ರಾಠೋಡ್ || ಸ್ಥಳ : ಬೆಂಗಳೂರು
ವರದಿ ದಿನಾಂಕ : 02-04-2025

5 ನಿಮಿಷಕ್ಕೆ 400 ಕಿಮೀ – ಇವಿ ಜಗತ್ತಿನ ನಿದ್ದೆಗೆಡಿಸಿದ ಬಿವೈಡಿ!

ಎಲೆಕ್ಟ್ರಿಕ್ ಕಾರು ಚಾರ್ಜ್‌ ಆಗೋದಕ್ಕೆ ಗಂಟೆಗಟ್ಟಲೇ ಬೇಕು, ಪೆಟ್ರೋಲ್‌ ಕಾರು ಆದ್ರೆ 5 ನಿಮಿಷಕ್ಕೆ ಪೆಟ್ರೋಲ್ ಟ್ಯಾಂಕ್‌ ತುಂಬಿ ಬಿಡುತ್ತೆ. ಯಾರಿಗೆ ಬೇಕು ಈ ಎಲೆಕ್ಟ್ರಿಕ್ ಕಾರು ಎಂದು ನಿಮ್ಮ ಮನಸ್ಸಿನಲ್ಲಿ ತಿರಸ್ಕಾರ ಬಂದಿದ್ದರೆ ಈ ಸುದ್ದಿ ಓದಿ! ಮತ್ಯಾವತ್ತೂ ನೀವು ಎಲೆಕ್ಟ್ರಿಕ್ ಕಾರಿನ ಬಗ್ಗೆ ತಿರಸ್ಕಾರದ ಮಾತಾಡಲ್ಲ!

ಚೀನಾದ ಕಾರು ತಯಾರಕ ಕಂಪನಿ ಬಿಲ್ಡ್ ಯುವರ್ ಡ್ರೀಮ್ (BYD) ಜನರ ಈ ಸಮಸ್ಯೆಗೆ ಪರಿಹಾರ ಕಂಡುಹಿಡಿದಿದೆ. ಈ ಮೂಲಕ ಕಂಪನಿಯು ದೊಡ್ಡ ಯಶಸ್ಸನ್ನು ಕಂಡಿದೆ. ಕಾರನ್ನು ವೇಗವಾಗಿ ಚಾರ್ಜ್‌ ಮಾಡಲು ವಿಶಿಷ್ಟವಾದ ತಂತ್ರಜ್ಞಾನವನ್ನು ಬಿವೈಡಿ ಪರಿಚಯಿಸಿದೆ. ಈ ತಂತ್ರಜ್ಞಾನದಿಂದ ಕಾರಿನ ಇಂಧನದ ಟ್ಯಾಂಕ್‌ಗೆ ಪೆಟ್ರೋಲ್‌ ತುಂಬುವಷ್ಟೇ ಸಮಯದಲ್ಲಿ ಬ್ಯಾಟರಿ ಚಾರ್ಜ್‌ ಆಗುತ್ತದೆ! ಇದು ಬಿವೈಡಿ ತಂತ್ರಜ್ಞಾನದ ವಿಶೇಷ.

ಈ ಸಮಯದಲ್ಲಿ ಚಾರ್ಜ್‌ ಆದ ಬ್ಯಾಟರಿ, ಸುಮಾರು 400 ಕಿ.ಮೀ ಕ್ರಮಿಸುವ ಸಾಮರ್ಥ್ಯ ಹೊಂದಿರುತ್ತದೆ. ಇದನ್ನು ಎಲೆಕ್ಟ್ರಿಕ್ ಕಾರುಗಳ ವಲಯದಲ್ಲಿ ಪ್ರಮುಖ ಸಾಧನೆ ಎಂದು ಪರಿಗಣಿಸಲಾಗಿದೆ. ಇದು EV ಉದ್ಯಮದ ದಿಕ್ಕನ್ನೇ ಬದಲಾಯಿಸುತ್ತದೆ ಎಂಬ ವಿಶ್ವಾಸ ಸಹ ಮೂಡಿಸಿದೆ.

ಮಾ.17 ರಂದು ಕಂಪನಿಯ ಶೆನ್ಜೆನ್ ಪ್ರಧಾನ ಕಚೇರಿಯಿಂದ BYD ಸಂಸ್ಥಾಪಕ ಮತ್ತು ಅಧ್ಯಕ್ಷ ವಾಂಗ್ ಚುವಾನ್ಫು ಈ ಚಾರ್ಜಿಂಗ್‌ ವ್ಯವಸ್ಥೆಯನ್ನು ಘೋಷಿಸಿದ್ದರು. ಈ ವ್ಯವಸ್ಥೆಗೆ ʻಸೂಪರ್ ಇ-ಪ್ಲಾಟ್‌ಫಾರ್ಮ್ʼ ಎಂದು ಹೆಸರಿಡಲಾಗಿದೆ. ಇದು ಟೆಸ್ಲಾಗಿಂತ ಮೂರು ಪಟ್ಟು ವೇಗವಾಗಿ ಚಾರ್ಜ್‌ ಆಗುವ ಸಾಮರ್ಥ್ಯ ಹೊಂದಿದೆ.

BYDಯ ಹೊಸ ಆರ್ಕಿಟೆಕ್ಚರ್​ 1000 ವೋಲ್ಟ್‌ಗಳ ವೇಗದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು 1000 ಕಿಲೋವ್ಯಾಟ್‌ಗಳವರೆಗೆ (1 ಮೆಗಾವ್ಯಾಟ್) ಚಾರ್ಜಿಂಗ್ ವೇಗವನ್ನು ಹೊಂದಿದೆ. ಇದು ಟೆಸ್ಲಾದ ಹೊಸ V4 ಸೂಪರ್‌ಚಾರ್ಜರ್‌ಗೆ ಹೋಲಿಸಿದರೆ ಅದು ಸೂಪರ್‌ಚಾರ್ಜರ್ ಗರಿಷ್ಠ 500kW ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದು 15 ನಿಮಿಷಗಳಲ್ಲಿ ಸುಮಾರು 275 ಕಿಮೀ ಸಂಚರಿಸುವಷ್ಟು ಬ್ಯಾಟರಿ ಚಾರ್ಜ್‌ ಆಗುತ್ತದೆ. BYD ಯ ಸೂಪರ್‌ಚಾರ್ಜರ್ 3 ಪಟ್ಟು ಕಡಿಮೆ ಸಮಯದಲ್ಲಿ ಟೆಸ್ಲಾಗಿಂತ ಹೆಚ್ಚಿನ ದೂರ ಕ್ರಮಿಸುವ ಶಕ್ತಿಯನ್ನು ಬ್ಯಾಟರಿಗೆ ಒದಗಿಸುತ್ತದೆ.

ಅತ್ಯಂತ ಸುರಕ್ಷಿತ ಬ್ಯಾಟರಿ : BYD 1500 ವೋಲ್ಟ್‌ಗಳವರೆಗಿನ ಸಿಲಿಕಾನ್ ಕಾರ್ಬೈಡ್ ಪವರ್ ಚಿಪ್‌ಗಳೊಂದಿಗೆ ತನ್ನದೇ ಆದ ಫ್ಲ್ಯಾಶ್ ಚಾರ್ಜಿಂಗ್ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದೆ. ಈ ಕಂಪನಿ ಅಭಿವೃದ್ಧಿಪಡಿಸಿದ ಬ್ಲೇಡ್ ಲಿಥಿಯಂ-ಐಯಾನ್ ಫಾಸ್ಫೇಟ್ ಬ್ಯಾಟರಿ ವಿಶ್ವದಲ್ಲೇ ಅತ್ಯಂತ ಸುರಕ್ಷಿತ ಮತ್ತು ಪರಿಣಾಮಕಾರಿ EV ಬ್ಯಾಟರಿಯಾಗಿದೆ.

BYDಯ ಕಾರುಗಳಲ್ಲಿ ತನ್ನದೇ ಆದ ಅಭಿವೃದ್ಧಿಪಡಿಸಿದ BLADE ಬ್ಯಾಟರಿ ತಂತ್ರಜ್ಞಾನವನ್ನು ಬಳಸುತ್ತದೆ. ಇದನ್ನು ಸೂಪರ್ ಇ-ಪ್ಲಾಟ್‌ಫಾರ್ಮ್ ಪ್ರಕಾರ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಇದರ ಸಮತಟ್ಟಾದ ರಚನೆ ಇತರ ಕಾರು ತಯಾರಕರು ಬಳಸುವ ಸಿಲಿಂಡರ್ ಮತ್ತು ಪೌಲ್ ವಿನ್ಯಾಸ ಬ್ಯಾಟರಿಗಳಿಗಿಂತ ಉತ್ತಮವಾಗಿದೆ.

ಸೂಪರ್‌ಚಾರ್ಜರ್‌ನ ಅನಾನೂಕೂಲವೇನು?: BYDಯ ಈ ಸೂಪರ್‌ಚಾರ್ಜರ್ ಬ್ಯಾಟರಿಗೆ (Battery) ಅತಿ ಹೆಚ್ಚಿನ ವೋಲ್ಟೇಜ್‌ನಲ್ಲಿ ಕರೆಂಟ್ ಪೂರೈಸುತ್ತದೆ. ಇದು ಕೆಲವು ಬ್ಯಾಟರಿಗಳಿಗೆ ಹಾನಿಕಾರಕವಾಗಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ವಿದ್ಯುತ್ ಕಾರುಗಳಲ್ಲಿ NMC (ನಿಕಲ್ ಮ್ಯಾಂಗನೀಸ್ ಕೋಬಾಲ್ಟ್), LFP (ಲಿಥಿಯಂ ಐರನ್ ಫಾಸ್ಫೇಟ್) ನಂತಹ ಬ್ಯಾಟರಿಗಳನ್ನು ಬಳಸಲಾಗುತ್ತದೆ. ಹೆಚ್ಚಿನ ವೋಲ್ಟೇಜ್‌ನಿಂದಾಗಿ ಈ ಬ್ಯಾಟರಿಗಳು ಬೇಗನೆ ಬಿಸಿಯಾಗಬಹುದು. ಅಷ್ಟೇ ಅಲ್ಲ ಬ್ಯಾಟರಿ ವೇಗವಾಗಿ ಖಾಲಿಯಾಗುವ ಸಂಭವ ಇದೆ ಎಂಬ ಅಭಿಪ್ರಾಯವನ್ನು ತಜ್ಞರು ವ್ಯಕ್ತಪಡಿಸಿದ್ದಾರೆ.

ಸೂಪರ್‌ಚಾರ್ಜರ್‌ ಯಾವ ಮಾಡೆಲ್‌ ಕಾರಿಗೆ ಲಭ್ಯ? : BYD ತನ್ನ ಎರಡು ಪ್ರೀಮಿಯಂ ಮಾದರಿಗಳಲ್ಲಿ ಈ ತಂತ್ರಜ್ಞಾನವನ್ನು ನೀಡುತ್ತಿದೆ. ಇದರಲ್ಲಿ ಹಾನ್ ಎಲ್ ಸೆಡಾನ್ ಮತ್ತು ಟ್ಯಾಂಗ್ ಎಲ್ ಎಸ್‌ಯುವಿ ಸೇರಿವೆ. ಅವುಗಳ ಬೆಲೆ ಕ್ರಮವಾಗಿ 270,000 ಯುವಾನ್ (30 ಲಕ್ಷ ರೂ.) ಮತ್ತು 280,000 ಯುವಾನ್ (33.5 ಲಕ್ಷ ರೂ.) ಈ ಎರಡೂ ಕಾರುಗಳಲ್ಲಿ ಕಂಪನಿಯು ಅಡ್ವಾನ್ಸ್ಡ್ ಡ್ರೈವಿಂಗ್ ಅಸಿಸ್ಟೆನ್ಸ್ ಸಿಸ್ಟಮ್ (ADAS) ವ್ಯವಸ್ಥೆಯನ್ನು ಒದಗಿಸಿದೆ.

ಸೂಪರ್‌ಚಾರ್ಜರ್‌ನಿಂದ ಬಿವೈಡಿ ಮಾರಾಟ ಹೆಚ್ಚಳ : ಸೂಪರ್‌ಚಾರ್ಜರ್‌ನಿಂದ ಚೀನಾ ಕಳೆದ ವರ್ಷ ಇವಿ ಮಾರಾಟದಲ್ಲಿ 40% ಬೆಳವಣಿಗೆಯನ್ನು ಸಾಧಿಸಿತ್ತು. ಇನ್ನೂ ಚೀನಾದಾದ್ಯಂತ 4,000 ಕ್ಕೂ ಹೆಚ್ಚು ಹೊಸ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಬಿವೈಡಿ ಮುಂದಾಗಿದೆ. ಈ ಸುದ್ದಿಯ ಬೆನ್ನಲ್ಲೇ ಅಮೆರಿಕ ಮೂಲದ ಟೆಸ್ಲಾ ಷೇರುಗಳು ಕುಸಿತ ಕಂಡಿತ್ತು.

ಡಾ.ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನ

ಒಟ್ಟು ಓದುಗರ ಸಂಖ್ಯೆ : 341+

ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಬಳಕೆ ; ಸುಧಾ ಮೂರ್ತಿ ಕಳವಳ

ಒಟ್ಟು ಓದುಗರ ಸಂಖ್ಯೆ : 930+

ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ: ವೈದ್ಯ ಮಂಜುನಾಥ್.

ಒಟ್ಟು ಓದುಗರ ಸಂಖ್ಯೆ : 972+

ವೈಟ್‌ಫೀಲ್ಡ್‌ನ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್.

ಒಟ್ಟು ಓದುಗರ ಸಂಖ್ಯೆ : 972+

ಭಾರತದ ಶಾಂತಿ ತತ್ವ ಪ್ರತಿಪಾದಿಸಿದ ಪ್ರಧಾನಿ ಮೋದಿ.

ಒಟ್ಟು ಓದುಗರ ಸಂಖ್ಯೆ : 995+

ಪ್ರಸಕ್ತ ವಿದ್ಯಮಾನದ ಮಹತ್ತರ ಬೆಳವಣಿ,ಭಾರತ ಮತ್ತು ರಷ್ಯಾ ನಡುವೆ ಮಹತ್ತರ ಒಪ್ಪಂದ

ಒಟ್ಟು ಓದುಗರ ಸಂಖ್ಯೆ : 1158+

ದುರ್ಗಮ ರಸ್ತೆ ಇದು ಹೇಗೆ ಓಡಾಡೋದು

ಒಟ್ಟು ಓದುಗರ ಸಂಖ್ಯೆ : 1185+

ಸಾಂಕ್ರಾಮಿಕವಲ್ಲದ ರೋಗಗಳ ಕುರಿತ ಮಾಹಿತಿ ನೀಡಿ: ಜೆಪಿ ನಡ್ಡಾಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

ಒಟ್ಟು ಓದುಗರ ಸಂಖ್ಯೆ : 1213+

ಕಬಡ್ಡಿ, ಖೋಖೋ, ವಾಲಿಬಾಲ್: ಹಾಸನ ತಂಡ ಪ್ರಥಮ ೨೮ನೇ ರಾಜ್ಯ ಮಟ್ಟದ ಆದಿಚುಂಚನಗಿರಿ ಕ್ರೀಡಾಕೂಟ ಯಶಸ್ವಿ: ಚುಂಚಶ್ರೀ

ಒಟ್ಟು ಓದುಗರ ಸಂಖ್ಯೆ : 3075+

ತಾವರೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಚಪ್ಪನಹಳ್ಳಿ ಗ್ರಾಮದಲ್ಲಿ ನೂತನ ಸರ್ಕಾರಿ ನ್ಯಾಯಾ ಬೆಲೆ ಅಂಗಡಿ ಉದ

ಒಟ್ಟು ಓದುಗರ ಸಂಖ್ಯೆ : 3271+

ರಷ್ಯಾ ಅಧ್ಯಕ್ಷ ಮತ್ತು ಭದ್ರತೆ

ಒಟ್ಟು ಓದುಗರ ಸಂಖ್ಯೆ : 3406+

ರಷ್ಯಾ ಅಧ್ಯಕ್ಷ ಮತ್ತು ಭದ್ರತೆ

ಒಟ್ಟು ಓದುಗರ ಸಂಖ್ಯೆ : 3400+

ಬೀದರದಲ್ಲಿ ಡಿಸೆಂಬರ್ 7 ರಂದು ಮಹಿಳೆಯರಿಗಾಗಿ ಕುರ್‍ಆನ್ ಪ್ರವಚನ

ಒಟ್ಟು ಓದುಗರ ಸಂಖ್ಯೆ : 3486+

ದ್ವೇಷ ಭಾಷಣಕ್ಕೆ 7 ವರ್ಷ ಜೈಲು: ಮಸೂದೆಗೆ ಸಚಿವ ಸಂಪುಟದ ಅನುಮೋದನೆ

ಒಟ್ಟು ಓದುಗರ ಸಂಖ್ಯೆ : 3495+

ಯಲಿಯೂರು ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಅಧ್ಯಕ್ಷ–ಉಪಾಧ್ಯಕ್ಷರ ಅವಿರೋಧ ಚುನಾವಣೆ

ಒಟ್ಟು ಓದುಗರ ಸಂಖ್ಯೆ : 3502+

ಯಲಿಯೂರು ಹಾಲು ಉತ್ಪಾದಕರ ಸಂಘದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

ಒಟ್ಟು ಓದುಗರ ಸಂಖ್ಯೆ : 3542+

ಅನಿಸಿಕೆ ಇದು ನನ್ನ ಮನದಾಳದ ಮಾತು

ಒಟ್ಟು ಓದುಗರ ಸಂಖ್ಯೆ : 3565+

ಗೃಹಲಕ್ಷ್ಮಿಯರಿಗೆ ರೂ. 30 ಸಾವಿರದಿಂದ 3 ಲಕ್ಷದವರೆಗೆ ಪರ್ಸನಲ್ ಲೋನ್ ಭಾಗ್ಯ

ಒಟ್ಟು ಓದುಗರ ಸಂಖ್ಯೆ : 4035+

ಭಾರತ ರಷ್ಯಾ 23 ನೇ ಶೃಂಗ ಸಭೆ. ಭರತನಾಟ್ಯ ಪ್ರದರ್ಶನದ ಮೂಲಕ ರಷ್ಯಾಧೀಶರಿಗೆ ಸ್ವಾಗತ.

ಒಟ್ಟು ಓದುಗರ ಸಂಖ್ಯೆ : 4058+

ಮರೆಯದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ.. ಡಿ.21 ರಿಂದ 24ರವರೆಗೆ ಅವಕಾಶ…1.40 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ

ಒಟ್ಟು ಓದುಗರ ಸಂಖ್ಯೆ : 4117+

ಜಿ.ಪಿ.ರಾಜರತ್ನಮ್ ಜನುಮದಿನ

ಒಟ್ಟು ಓದುಗರ ಸಂಖ್ಯೆ : 4130+

ಪದ್ಮಶ್ರೀ ಪುರಸೃತ ವೆಂಕಣ್ಣ ಸುಗತೆಕರ್ ಆರೋ್ಗ್ಯ ವಿಚಾರಿಸಿದ ಬಿಜೆಪಿ ಮುಖಂಡ ಡಾ. ಶೇಖರ ಮಾನೆ

ಒಟ್ಟು ಓದುಗರ ಸಂಖ್ಯೆ : 6214+

ಬೆಂಗಳೂರಿನಲ್ಲಿ ಭಾರತದ ಮೊದಲ ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಮೇಳ

ಒಟ್ಟು ಓದುಗರ ಸಂಖ್ಯೆ : 6223+

ನಾಗೂರಾ ಯುವಕ ಸೈನ್ಯಕ್ಕೆ ಭರ್ತಿ : ಸನ್ಮಾನ

ಒಟ್ಟು ಓದುಗರ ಸಂಖ್ಯೆ : 6351+

ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಾರಂಜಿ

ಒಟ್ಟು ಓದುಗರ ಸಂಖ್ಯೆ : 6353+

ಇಂದು ಸಂಜೆ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಆಗಮನ

ಒಟ್ಟು ಓದುಗರ ಸಂಖ್ಯೆ : 6786+

ಡಿಸೆಂಬರ್ 4 ಭಾರತೀಯ ನೌಕಾಪಡೆಯ ದಿನ

ಒಟ್ಟು ಓದುಗರ ಸಂಖ್ಯೆ : 6831+

ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ!

ಒಟ್ಟು ಓದುಗರ ಸಂಖ್ಯೆ : 6905+

ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ಧಿ

ಒಟ್ಟು ಓದುಗರ ಸಂಖ್ಯೆ : 6999+

ವಿಮಾನ ಸಂಚಾರದಲ್ಲಿ ವ್ಯತ್ಯಯ

ಒಟ್ಟು ಓದುಗರ ಸಂಖ್ಯೆ : 7008+

ಎ. ಪಿ. ಡಿ ಸಂಸ್ಥೆ ವತಿಯಿಂದ ಸರಕಾರಿ,ಅರೆಸರಕಾರಿ ಕಚೇರಿ ಅಡೆತಡೆ ಮುಕ್ತ ವಾತಾವರಣ ನಿರ್ಮಿಸಲು ಮನವಿ

ಒಟ್ಟು ಓದುಗರ ಸಂಖ್ಯೆ : 7054+

ಜಿಲ್ಲಾಡಳಿತ ಭವನದಲ್ಲಿ ವಿಶ್ವವಿಕಲಚೇತನರ ದಿನಾಚರಣೆ

ಒಟ್ಟು ಓದುಗರ ಸಂಖ್ಯೆ : 8945+

ಸುವಿದ್ಯಾ ನಿಧಿ ಮೂಲಕ ಪ್ರಥಮ ಚಿಕಿತ್ಸೆ ಜಾಗೃತಿ ಕಾರ್ಯಕ್ರಮ

ಒಟ್ಟು ಓದುಗರ ಸಂಖ್ಯೆ : 9111+

ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆ ಪ್ರಕ್ರಿಯೇ ಸ್ತ್ರೀ ಶಕ್ತಿ

ಒಟ್ಟು ಓದುಗರ ಸಂಖ್ಯೆ : 9449+

ಚಳಿಗಾಲ ಮತ್ತು ಆರೋಗ್ಯ

ಒಟ್ಟು ಓದುಗರ ಸಂಖ್ಯೆ : 9636+

ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ಆಗ್ರಹ:

ಒಟ್ಟು ಓದುಗರ ಸಂಖ್ಯೆ : 9753+

ಹೊಸ ಅಯೋಧ್ಯ ಹುಲುಗಪ್ಪ ಟೀ ಪುಡಿ ಅವರಿಗೆ ಜಿಲ್ಲಾ ಸಮಿತಿಯಿಂದ ಸನ್ಮಾನ

ಒಟ್ಟು ಓದುಗರ ಸಂಖ್ಯೆ : 9798+

ಸಂಚಾರಿ ಸಾಥಿ ತಂತ್ರಾಶ..

ಒಟ್ಟು ಓದುಗರ ಸಂಖ್ಯೆ : 9779+

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 369 ವಾರ್ಡ್ ಗಳ ಅಧಿಕೃತ ಪಟ್ಟಿ ಬಿಡುಗಡೆ.

ಒಟ್ಟು ಓದುಗರ ಸಂಖ್ಯೆ : 9789+

ರಾಜ್ಯ ಕೈ ನಾಯಕರ ಉಪಹಾರ ಕೂಟ...ಬಿಜೆಪಿ ವ್ಯಂಗ್ಯ...

ಒಟ್ಟು ಓದುಗರ ಸಂಖ್ಯೆ : 9806+

ಮಧುಗಿರಿಯಲ್ಲಿ ಕಾರು ಪಲ್ಟಿ: ದಂಪತಿ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ

ಒಟ್ಟು ಓದುಗರ ಸಂಖ್ಯೆ : 12056+

ತುಮಕೂರು ತಾಲೂಕಿನ ಗ್ರಾಮಸ್ಥರಿಗೆ ಕಾನೂನು ಜಾಗೃತಿ

ಒಟ್ಟು ಓದುಗರ ಸಂಖ್ಯೆ : 12062+

ಇಂದಿರಾ ಆಹಾರ ಕಿಟ್ ಅನುಷ್ಠಾನಕ್ಕೆ ವೇಗ: ಸಿಎಂ ಸಿದ್ದರಾಮಯ್ಯ

ಒಟ್ಟು ಓದುಗರ ಸಂಖ್ಯೆ : 12084+

ಕರ್ನಾಟಕದಲ್ಲಿ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಮೋದಿ–ಎಚ್.ಡಿ.ಕೆ. ಮಾಸ್ಟರ್ ಪ್ಲಾನ್: ರಾಜಶೇಖರ್ ಜವಳೆ

ಒಟ್ಟು ಓದುಗರ ಸಂಖ್ಯೆ : 12104+

ಕಂಪ್ಯೂಟರ್ ಸಾಕ್ಷರತಾ ದಿನ.

ಒಟ್ಟು ಓದುಗರ ಸಂಖ್ಯೆ : 12159+

ಕಬ್ಬಡ್ಡಿಗೆ ಹೆಚ್ಚಿನ ಆದ್ಯತೆ ಅಗತ್ಯ: ಶಾಸಕ ಸಿಮೆಂಟ್ ಮಂಜು

ಒಟ್ಟು ಓದುಗರ ಸಂಖ್ಯೆ : 12339+

ಇಂದು ಡಿಸೆಂಬರ್ 2 ರಾಷ್ಟ್ರೀಯ ಪರಿಸರ ಮಾಲಿನ್ಯ ಜಾಗೃತಿ ದಿನ

ಒಟ್ಟು ಓದುಗರ ಸಂಖ್ಯೆ : 12347+

ಯುಪಿ ಸಂಸದನಿಗೆ ತಟ್ಟಿದ ಸಿಲಿಕಾನ್ ಸಿಟಿ ಸಂಚಾರ ದಟ್ಟಣೆ...

ಒಟ್ಟು ಓದುಗರ ಸಂಖ್ಯೆ : 12362+