ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಒಂಟಿ ಬಾಳಿಗೆ ಗುಡ್ಬೈ ಹೇಳಿದ ಬಹುಭಾಷಾ ನಟಿ  ಸಮಂತಾ....
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : ಬೆಂಗಳೂರು | ದಿನಾಂಕ : 02-12-2025

ಒಂಟಿ ಬಾಳಿಗೆ ಗುಡ್ಬೈ ಹೇಳಿದ ಬಹುಭಾಷಾ ನಟಿ ಸಮಂತಾ....

ಅಕ್ಕಿನೇನಿ ನಾಗಚೈತನ್ಯ ಜೊತೆ ವಿವಾಹ ವಿಚ್ಛೇದನದ ನಂತರ ಸಮಂತಾ ಬದುಕಲ್ಲಿ ವೀಪರೀತ ಸಂಕಷ್ಟಗಳು ಎದುರಾಗಿದ್ದವು. ಅದರಲ್ಲೂ ಪ್ರಮುಖವಾಗಿ ಸಮಂತಾಗೆ ಕಾಡಿದ್ದು ಅನಾರೋಗ್ಯ......!!!!!!!

ಸತತ ನಾಲ್ಕು ವರ್ಷಗಳ ಕಾಲ ಒಂಟಿ ಜೀವನ ನಡೆಸುತ್ತಿದ್ದ ಸಮಂತ ಬಾಳಲ್ಲಿ ಬೆಳಕಾಗಿ ಬಂದವರು ರಾಜ್ ನಿಡುಮೋರಿ. ಹೌದು ಫ್ಯಾಮಿಲಿ ಮ್ಯಾನ್ ಎಂಬ ವೆಬ್ ಸೀರಿಸ್ ನಿರ್ದೇಶಕ ರಾಜ್ ನಿಡುಮೋರಿ ಜೊತೆ ಸಮಂತ ಹಸೆಮಣೆ ಏರಿದ್ದಾರೆ. ಚೈನೈನ ಕೊಯಮತ್ತೂರಿನಲ್ಲಿರುವ ಈಶಾ ಯೋಗ ಕೇಂದ್ರದಲ್ಲಿ ಡಿಸೆಂಬರ್ ಒಂದು ಸೋಮವಾರದಂದು ರಾಜ್ ಸಮಂತ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಹುದಿನಗಳಿಂದ ಇವರಿಬ್ಬರು ಸುತ್ತಾಡುತ್ತಿದ್ದ ಅನೇಕ ಗಾಸಿಪ್ ವದಂತಿಗಳಿಗೆ ಪೂರ್ಣವಿರಾಮವಿಟ್ಟು ಸತಿಪತಿಗಳಾದರು.

ಕೆಂಪು ವರ್ಣದ ಬ್ರೈಡಲ್ ಸೀರೆಯಲ್ಲಿ ಮದುವೆ ಮಂಟಪಕ್ಕೆ ಆಗಮಿಸಿದ ಸಮಂತ ಸರಳವಾಗಿ ರಾಜ್ ನಿಡುಮೋರಿಯೊಂದಿಗೆ ಭೂತ ಶುದ್ಧಿ ವಿವಾಹವಾದರು. ಭೂತ ಶುದ್ಧಿ ಎಂಬುದು ಯೋಗ ಸಂಪ್ರದಾಯದಲ್ಲಿ ಅಸ್ತಿತ್ವದಲ್ಲಿರುವ ಮದುವೆಯಾಗಿದೆ. ಇದು ವೈವಾಹಿಕ ಜೀವನದಲ್ಲಿ ಶುಧ್ದತೆ ದೈಹಿಕ ಬಂಧ ಹಾಗೂ ಲೌಕಿಕ ಬಯಕೆಯನ್ನು ಮೀರಿದ ಸಂಬಂಧವನ್ನು ಬೆಸೆಯುತ್ತದೆ. ಇದು ಲಿಂಗ ಭೈರವಿ ಅನುಗ್ರಹದಿಂದ ಸತಿಪತಿಗಳು ಅಲೌಕಿಕವಾದ ಅನುಬಂಧವನ್ನು ಪಡೆಯುತ್ತಾರೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49069+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49103+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49103+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49131+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49296+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49363+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49484+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49669+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49614+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49781+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49786+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49803+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49800+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49825+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49846+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51304+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51389+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51713+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51718+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52151+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52137+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57096+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57079+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57089+