ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಶ್ರೀ ವಂಕಟೇಶ್ವರ ಉಪ್ಪಾರ್ ಸಮಾಜದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ  ಕಲಕೇರಿ, ತಾಳಿಕೋಟಿ ತಾಲೂಕು
ವರದಿಗಾರರು : ರುದ್ರೇಶ್ | ಸ್ಥಳ : ತುಮಕೂರು | ದಿನಾಂಕ : 29-11-2025

ಶ್ರೀ ವಂಕಟೇಶ್ವರ ಉಪ್ಪಾರ್ ಸಮಾಜದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಕಲಕೇರಿ, ತಾಳಿಕೋಟಿ ತಾಲೂಕು

ಕಲಕೇರಿ ಗ್ರಾಮದಲ್ಲಿ ಅತಿ ಹೆಮ್ಮೆಯ ಘಟನೆಯೊಂದು ನಡೆದಿದೆ. ಶ್ರೀ ವಂಕಟೇಶ್ವರ ಉಪ್ಪಾರ್ ಸಮಾಜದ ಯುವಕರ ಸಂಘದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಸಮಾರಂಭವು ಸ್ಥಳೀಯ ಮುಖಂಡರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಸಂಘದ ಅಭಿವೃದ್ಧಿ ಮತ್ತು ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ, ಮುಖಂಡರಾದ: ಶರಣಪ್ಪ ಮೋಪಗಾರ ಇರುಗಂಟೆಪ್ಪ ಮೋಪಗಾರ ಸುರೇಶ್ ಮೋಪಗಾರ ಛತ್ರಪ್ಪ ಮೋಪಗಾರ ಹಳ್ಳೆಪ್ಪ ಮೋಪಗಾರ ಯುವಕರ ಸಂಘವನ್ನು ಮುಂದಿನ ಹಾದಿಯಲ್ಲಿ ನಡೆಸಲು ನಿರ್ಧರಿಸಿದರು.

ನೂತನ ನೇತೃತ್ವ: ಅಧ್ಯಕ್ಷ: ಮಹಾಂತೇಶ್ ಮೋಪಗಾರ ಉಪಾಧ್ಯಕ್ಷರು: ಬಸವರಾಜ್ ಮೋಪಗಾರ, ಆನಂದ್ ಇಸ್ಲಾಂಪುರ್ ಕಾರ್ಯದರ್ಶಿಗಳು: ಶ್ರೀನಿವಾಸ್ ಮೋಪಗಾರ (ಸಂ. ಕಾರ್ಯದರ್ಶಿ), ರಮೇಶ್ ಮೋಪಗಾರ (ಖಜಾಂಚಿ) ಸಂಘದ ಸದಸ್ಯರು: ರಾಘವೇಂದ್ರ ಮೋಪಗಾರ, ಬಲವಂತಪ್ಪ ಮೋಪಗಾರ, ದತ್ತಾತ್ರೇಯ ಮೋಪಗಾರ, ಮಡಿವಾಳಪ್ಪ ಮೋಪಗಾರ, ಸೋಮನಾಥ್ ಇಸ್ಲಾಂಪುರ್.

ಅಧ್ಯಕ್ಷನಾಗಿ ಆಯ್ಕೆಯಾಗಿರುವ ಮಹಾಂತೇಶ್ ಮೋಪಗಾರ ಅವರು ತಮ್ಮ ವಯಸ್ಸು ಕಡಿಮೆ ಆಗಿದ್ದರೂ ಸಹ ಹಿರಿಯರ ಮಾರ್ಗದರ್ಶನದಲ್ಲಿ ಸಂಘದ ಎಲ್ಲಾ ಕಾರ್ಯಗಳನ್ನು ಜವಾಬ್ದಾರಿಯಾಗಿ ನಿರ್ವಹಿಸುವಂತೆ ಹೇಳಿದರು. ಮುಖ್ಯ ಮುಖಂಡರು ಶರಣಪ್ಪ ಬಾಲಪ್ಪ ಮೋಪಗಾರ ಸೇರಿದಂತೆ ಸದಸ್ಯರಿಗೆ “ನೀವುಗಳು ಒಂದೇ ತಾಯಿಯ ಮಕ್ಕಳಂತೆ ಸಂಘದ ಅಭಿವೃದ್ಧಿಗೆ ಶ್ರಮಿಸಿ” ಎಂದು ಪ್ರೇರೇಪಿಸಿದರು. ರಮೇಶ್ ಮೋಪಗಾರ ಸಂಘದ ಸಂಪತ್ತು ಮತ್ತು ಕಾರ್ಯವೈಖರಿ ಬಗ್ಗೆ ಸದಸ್ಯರನ್ನು ಜಾಗೃತಗೊಳಿಸಿ, ಸಂಘದ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಬೇಕು ಎಂಬುದನ್ನು ದೃಢಪಡಿಸಿದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49069+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49103+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49103+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49131+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49296+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49363+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49484+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49669+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49614+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49781+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49786+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49803+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49800+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49825+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49846+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51304+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51389+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51713+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51718+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52151+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52137+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57096+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57079+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57089+