ವರದಿಗಾರರು :
ನಾ.ಅಶ್ವಥ್ ಕುಮಾರ್ ||
ಸ್ಥಳ :
ಚಾಮರಾಜನಗರ
ವರದಿ ದಿನಾಂಕ :
08-11-2025
ಕೈ ಸರ್ಕಾರ ಐಸಿಯುವಿನಲ್ಲಿದೆ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ
ಚಾಮರಾಜನಗರ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ, ರಾಜ್ಯದ ಹಲವೆಡೆ ರೈತರು ಪ್ರತಿಭಟನೆ ಹಾದಿ ಹಿಡಿದಿದ್ದಾರೆ, ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿದ್ದು ವೀಜೇಂದ್ರರವರು ಪಾಲ್ಗೊಂಡಿದ್ದಾರೆ, ನಾನು ಸಹ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ಬಂದಿದ್ದೇನೆ ಎಂದರು.
ರಾಜ್ಯ ಸರ್ಕಾರ ನೀರಾವರಿಗೆ ಮೀಸಲಿಟ್ಟಿದ್ದ ಹಣವನ್ನ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಂದಿದೆ, ಈ ಸಲ ನೀರಾವರಿಗೆ ಬರುವಂತಹ ಶೇ 30 ರಷ್ಟು ಹಣವನ್ನ ಖಡಿತಗೊಳಿಸಲಾಗಿದೆ ರಾಜ್ಯ ಸರ್ಕಾರದ ಈ ನಡೆ ರೈತಕುಲಕ್ಕೆ ವಿಷವಾಗಿದೆ ಎಂದು ಕಿಡಿಕಾರಿದರು.
ದೇಶದ ಸೇನೆ ಕೇವಲ 10 % ಜನರ ಕೈಯಲ್ಲಿದೆ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಕೆಂಡಾಮಂಡಲರಾದ ಅವರು ಆ ಮನುಷ್ಯನಿಗೆ ಸ್ವಲ್ಪ ನಾಲೆಡ್ಜ್ ಆದ್ರೂ ಬೇಕು , ಹುಡುಗಾಟದ ಹುಡುಗ ಅಂತ ಅದ್ಯಾವ್ದೋ ಪಿಚ್ಚರ್ ಬಂದಿತ್ತಲ್ಲ ಅದಕ್ಕಿಂತ ವರ್ಸ್ಟ್ ಇವ , ಬೇರೆ ದೇಶಕ್ಕೆ ಹೋದಾಗ ಭಾರತದ ಮಾನವನ್ನ ಹರಾಜ…
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
