ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

1️⃣ ಕಲಕೇರಿ ಉಪ್ಪಾರ್ ಸೇವಾ ಸಂಘದ ಹೊಸ ಕಾರ್ಯಕಾರಿ ಸಮಿತಿ ರಚನೆ
ವರದಿಗಾರರು : ಮೖಬೂಬಬಾಶಾ ಮನಗೂಳಿ | ಸ್ಥಳ : ತಾಳಿಕೋಟಿ | ದಿನಾಂಕ : 18-11-2025

1️⃣ ಕಲಕೇರಿ ಉಪ್ಪಾರ್ ಸೇವಾ ಸಂಘದ ಹೊಸ ಕಾರ್ಯಕಾರಿ ಸಮಿತಿ ರಚನೆ

ಸಂಘದ ಗೌರವ ಅಧ್ಯಕ್ಷರಾಗಿ ಇರಗಂಟಿ ಮೋಪಗಾರ ಹಾಗೂ ಶಿವರಾಯ ಮೋಪಗಾರರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷ ಸ್ಥಾನಕ್ಕೆ ಭಾಗ್ಯವಂತ ಮೋಪಗಾರ್ ಏಕಮತದಿಂದ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಮಡಿವಾಳಪ್ಪ ಮೋಪಗಾರ್, ಕಾರ್ಯದರ್ಶಿಯಾಗಿ ವಿಶ್ವ ಮೋಪಗಾರ್, ಖಜಾಂಚಿಯಾಗಿ ರಮೇಶ್ ಮೋಪಗಾರ್ ಹಾಗೂ ಸಂ ಕಾರ್ಯದರ್ಶಿಯಾಗಿ ಯಂಕಪ್ಪ ಮೋಪಗಾರ್ (ಹಂದಿಗನೂರ) ಆಯ್ಕೆಯಾಗಿದರು.

ಸಂಘದ ಸದಸ್ಯರಾದ ವೆಂಕಟೇಶ್ ಮೋಪಗಾರ್, ಸಚಿನ್ ಮೋಪಗಾರ್, ತ್ರಿಮೂರ್ತಿ ಮೋಪಗಾರ, ಭಾಗಣ್ಣ ಮೋಪಗಾರ್ ಹಾಗೂ ಸೂನಿಲ್ ಮೋಪಗಾರ್ ಈ ವೇಳೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಊರಿನ ಮುಖಂಡ ಹಣಮಂತ ವಡ್ಡರ್ (ಭವಾನಿ ಕಂಪ್ಯೂಟರ್ ತರಬೇತಿ) ಅವರು, “ಸಂಘವನ್ನು ಒಳ್ಳೆಯ ರೀತಿಯಲ್ಲಿ ಸಾಗಿಸಿ, ಸಂಘಕ್ಕೆ ಯಾವುದೇ ಕಪ್ಪುಚುಕ್ಕಿ ಬಾರದಂತೆ ನಡಿಸಬೇಕು. ಸರ್ಕಾರದಿಂದ ಸಂಘಗಳಿಗೆ ದೊರಕುವ ವಿವಿಧ ಸೌಲಭ್ಯಗಳನ್ನು ಸಮಾಜದ ಹಿತಕ್ಕಾಗಿ ಬಳಸಬೇಕು,” ಎಂದು ಹೇಳಿದರು.

ಹೊಸವಾಗಿ ಆಯ್ಕೆಯಾದ ಅಧ್ಯಕ್ಷ ಭಾಗ್ಯವಂತ ಮೋಪಗಾರ್ ಅವರು, “ಸಂಘದ ಅಭಿವೃದ್ಧಿಗೆ ಬದ್ಧವಾಗಿ ಕೆಲಸ ಮಾಡುತ್ತೇನೆ. ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸಮಾಜದ ಒಳಿತಿಗಾಗಿ ಬಳಸುವ ಮೂಲಕ ಉತ್ತಮ ಕಾರ್ಯಗಳನ್ನು ಕೈಗೊಳ್ಳುವೆ,” ಎಂದು ನುಡಿದರು.

ವಿಜಯಪುರ, ತಾಳಿಕೋಟಿ: ಕಲಕೇರಿ ಗ್ರಾಮದಲ್ಲಿ ನವೆಂಬರ್ 15, 2025 ರಂದು ಕಲಕೇರಿ ಪ್ರವಾಸ ಮಂದಿರದಲ್ಲಿ ಶ್ರೀ ಭಗೀರಥ ಮಹರ್ಷಿ ಉಪ್ಪಾರ್ ಸೇವಾ ಸಂಘ (ರಿ), ಕಲಕೇರಿ ಹೊಸ ಕಾರ್ಯಕಾರಿ ಸಮಿತಿ ರಚನೆಗೊಂಡಿತು. ಸಮಾಜದ ಹಿರಿಯರು, ಸಂಘದ ಸದಸ್ಯರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಸಮಿತಿಯ ಆಯ್ಕೆ ಪ್ರಕ್ರಿಯೆ ಶಾಂತ್ಯುತವಾಗಿ ನೆರವೇರಿತು.

ಸಂಘದ ಗೌರವ ಅಧ್ಯಕ್ಷರಾಗಿ ಇರಗಂಟಿ ಮೋಪಗಾರ ಹಾಗೂ ಶಿವರಾಯ ಮೋಪಗಾರರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷ ಸ್ಥಾನಕ್ಕೆ ಭಾಗ್ಯವಂತ ಮೋಪಗಾರ್ ಏಕಮತದಿಂದ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಮಡಿವಾಳಪ್ಪ ಮೋಪಗಾರ್, ಕಾರ್ಯದರ್ಶಿಯಾಗಿ ವಿಶ್ವ ಮೋಪಗಾರ್, ಖಜಾಂಚಿಯಾಗಿ ರಮೇಶ್ ಮೋಪಗಾರ್ ಹಾಗೂ ಸಂ ಕಾರ್ಯದರ್ಶಿಯಾಗಿ ಯಂಕಪ್ಪ ಮೋಪಗಾರ್ (ಹಂದಿಗನೂರ) ಆಯ್ಕೆಯಾಗಿದರು.

ಸಂಘದ ಸದಸ್ಯರಾದ ವೆಂಕಟೇಶ್ ಮೋಪಗಾರ್, ಸಚಿನ್ ಮೋಪಗಾರ್, ತ್ರಿಮೂರ್ತಿ ಮೋಪಗಾರ, ಭಾಗಣ್ಣ ಮೋಪಗಾರ್ ಹಾಗೂ ಸೂನಿಲ್ ಮೋಪಗಾರ್ ಈ ವೇಳೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಊರಿನ ಮುಖಂಡ ಹಣಮಂತ ವಡ್ಡರ್ (ಭವಾನಿ ಕಂಪ್ಯೂಟರ್ ತರಬೇತಿ) ಅವರು,

“ಸಂಘವನ್ನು ಒಳ್ಳೆಯ ರೀತಿಯಲ್ಲಿ ಸಾಗಿಸಿ, ಸಂಘಕ್ಕೆ ಯಾವುದೇ ಕಪ್ಪುಚುಕ್ಕಿ ಬಾರದಂತೆ ನಡಿಸಬೇಕು. ಸರ್ಕಾರದಿಂದ ಸಂಘಗಳಿಗೆ ದೊರಕುವ ವಿವಿಧ ಸೌಲಭ್ಯಗಳನ್ನು ಸಮಾಜದ ಹಿತಕ್ಕಾಗಿ ಬಳಸಬೇಕು,” ಎಂದು ಹೇಳಿದರು.

ಹೊಸವಾಗಿ ಆಯ್ಕೆಯಾದ ಅಧ್ಯಕ್ಷ ಭಾಗ್ಯವಂತ ಮೋಪಗಾರ್ ಅವರು, “ಸಂಘದ ಅಭಿವೃದ್ಧಿಗೆ ಬದ್ಧವಾಗಿ ಕೆಲಸ ಮಾಡುತ್ತೇನೆ. ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸಮಾಜದ ಒಳಿತಿಗಾಗಿ ಬಳಸುವ ಮೂಲಕ ಉತ್ತಮ ಕಾರ್ಯಗಳನ್ನು ಕೈಗೊಳ್ಳುವೆ,” ಎಂದು ನುಡಿದರು.

ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49069+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49103+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49103+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49131+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49296+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49363+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49484+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49669+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49614+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49781+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49786+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49803+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49800+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49825+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49846+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51304+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51389+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51713+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51718+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52151+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52137+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57096+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57079+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57089+